Select Your Language

Notifications

webdunia
webdunia
webdunia
webdunia

ರಿಲೀಸ್ ಗೂ ಮೊದಲೇ ಮುಗಿಲ್ ಪೇಟೆ ಸಿನಿಮಾಗೆ ಪೈರಸಿ ಕಾಟ

ರಿಲೀಸ್ ಗೂ ಮೊದಲೇ ಮುಗಿಲ್ ಪೇಟೆ ಸಿನಿಮಾಗೆ ಪೈರಸಿ ಕಾಟ
ಬೆಂಗಳೂರು , ಗುರುವಾರ, 18 ನವೆಂಬರ್ 2021 (16:56 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ನಾಯಕರಾಗಿರುವ ಮುಗಿಲ್ ಪೇಟೆ ಸಿನಿಮಾಗೆ ರಿಲೀಸ್ ಗೂ ಮುನ್ನವೇ ಪೈರಸಿ ಕಾಟ ಶುರುವಾಗಿದೆ.

ನಾಳೆ ಬಿಡುಗಡೆಯಾಗಲಿರುವ ಸಿನಿಮಾದ ಲಿಂಕ್ ಆನ್ ಲೈನ್ ಗಳಲ್ಲಿ ಶೇರ್ ಆಗುತ್ತಿರುವ ಬಗ್ಗೆ ಚಿತ್ರತಂಡಕ್ಕೆ ಮಾಹಿತಿ ಸಿಕ್ಕಿದೆ. ಹೀಗಾಗಿ ಸಿನಿಮಾ ಸೋರಿಕೆಯಾಗದಂತೆ ಚಿತ್ರತಂಡ ಪ್ರಯತ್ನ ನಡೆಸಿದೆ.

ಇದಕ್ಕೂ ಮೊದಲು ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೂ ಪೈರಸಿ ಕಾಟ ಎದುರಾಗಿತ್ತು. ಬಳಿಕ ನಿರ್ಮಾಪಕ ಸೂರಪ್ಪ ಬಾಬು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ದೂರು ಕೊಟ್ಟಿದ್ದರು. ಇದೀಗ ಮುಗಿಲ್ ಪೇಟೆ ಸರದಿ.

Share this Story:

Follow Webdunia kannada

ಮುಂದಿನ ಸುದ್ದಿ

‘ಪುನೀತ್ ನಮನ’ದಲ್ಲಿ ಡಿ ಬಾಸ್ ದರ್ಶನ್ ಗೆ ಅವಮಾನ, ಫ್ಯಾನ್ಸ್ ಅಸಮಾಧಾನ