Webdunia - Bharat's app for daily news and videos

Install App

ರಿಲೀಸ್ ಗೂ ಮೊದಲೇ ಮುಗಿಲ್ ಪೇಟೆ ಸಿನಿಮಾಗೆ ಪೈರಸಿ ಕಾಟ

Webdunia
ಗುರುವಾರ, 18 ನವೆಂಬರ್ 2021 (16:56 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ನಾಯಕರಾಗಿರುವ ಮುಗಿಲ್ ಪೇಟೆ ಸಿನಿಮಾಗೆ ರಿಲೀಸ್ ಗೂ ಮುನ್ನವೇ ಪೈರಸಿ ಕಾಟ ಶುರುವಾಗಿದೆ.

ನಾಳೆ ಬಿಡುಗಡೆಯಾಗಲಿರುವ ಸಿನಿಮಾದ ಲಿಂಕ್ ಆನ್ ಲೈನ್ ಗಳಲ್ಲಿ ಶೇರ್ ಆಗುತ್ತಿರುವ ಬಗ್ಗೆ ಚಿತ್ರತಂಡಕ್ಕೆ ಮಾಹಿತಿ ಸಿಕ್ಕಿದೆ. ಹೀಗಾಗಿ ಸಿನಿಮಾ ಸೋರಿಕೆಯಾಗದಂತೆ ಚಿತ್ರತಂಡ ಪ್ರಯತ್ನ ನಡೆಸಿದೆ.

ಇದಕ್ಕೂ ಮೊದಲು ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೂ ಪೈರಸಿ ಕಾಟ ಎದುರಾಗಿತ್ತು. ಬಳಿಕ ನಿರ್ಮಾಪಕ ಸೂರಪ್ಪ ಬಾಬು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ದೂರು ಕೊಟ್ಟಿದ್ದರು. ಇದೀಗ ಮುಗಿಲ್ ಪೇಟೆ ಸರದಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments