Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮನೆಗೆ ಕಮಿಷನರ್ ಭಾಸ್ಕರ್ ರಾವ್ ಭೇಟಿ

Webdunia
ಶುಕ್ರವಾರ, 20 ಸೆಪ್ಟಂಬರ್ 2019 (16:58 IST)
ಬೆಂಗಳೂರು: ಕಿಚ್ಚ ಸುದೀಪ್ ಮನೆಗೆ ಸಿಟಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಭೇಟಿ ನೀಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.


ದಿಡೀರ್ ಆಗಿ ಬೆಳಿಗ್ಗೆಯಿಂದ ಕಿಚ್ಚನ ಮನೆಯಲ್ಲಿ ಪೊಲೀಸರ ಓಡಾಟ ನಡೆಸಿ ಹಲವು ಅನುಮಾನ ಉಂಟಾಗಿತ್ತು. ಬಳಿಕ ಕಿಚ್ಚ ಕೆಲವೇ ಕ್ಷಣಗಳಲ್ಲಿ ಭಾಸ್ಕರ್ ರಾವ್ ಜತೆಗಿರುವ ಫೋಟೋ ಪ್ರಕಟಿಸಿ, ನಿಮ್ಮನ್ನು ಭೇಟಿಯಾಗಿದ್ದು ಖುಷಿಯಾಗಿದೆ ಎಂದಷ್ಟೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಹೀಗಾಗಿ ಕಿಚ್ಚನ ಮನೆಗೆ ಭಾಸ್ಕರ್ ರಾವ್ ಭೇಟಿ ಮಾಡಿದ್ದೇಕೆ ಎಂಬ ಬಗ್ಗೆ ಮತ್ತಷ್ಟು ಪ್ರಶ್ನೆಗಳೆದ್ದಿವೆ. ಅದರಲ್ಲೂ ವಿಶೇಷವಾಗಿ ಪೈಲ್ವಾನ್ ಸಿನಿಮಾ ಪೈರಸಿ ವಿವಾದದ ನಡುವೇ ಭಾಸ್ಕರ್ ರಾವ್ ಭೇಟಿ ಇನ್ನಷ್ಟು ಕುತೂಹಲ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments