Webdunia - Bharat's app for daily news and videos

Install App

ರಾಜಮೌಳಿ ವಿರುದ್ಧ ಹೈದ್ರಾಬಾದ್`ನಲ್ಲಿ ದೂರು ದಾಖಲು

Webdunia
ಮಂಗಳವಾರ, 2 ಮೇ 2017 (19:19 IST)
ವಿಶ್ವಾದ್ಯಂತ ಹಲವು ದಾಖಲೆಗಳನ್ನ ಮೆಟ್ಟಿ ನಿಂತು ಬಾಹುಬಲಿ-2 ಚಿತ್ರ ಮುನ್ನುಗ್ಗುತ್ತಿದೆ. ಈ ಮಧ್ಯೆ ಬಾಹುಬಲಿ-2 ಚಿತ್ರದ ನಿರ್ದೇಶಕ ಎಸ್.ಎಸ್. ರಾಜಮೌಳಿ ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದೆ.

ಅರೆಕತಿಕ ಹೋರಾಟ ಸಮಿತಿ ರಾಜಮೌಳಿ ವಿರುದ್ಧ ಕತಿಕ ಸಮುದಾಯದ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪದಡಿ ದೂರು ದಾಖಲಿಸಿದೆ. ಬಾಹುಬಲಿ-2 ಚಿತ್ರದಲ್ಲಿ ಕಟ್ಟಪ್ಪ, ಕತಿಕ ಚೀಕತಿ ಎಂಬ ಪದ ಬಳಕೆ ಮಾಡುತ್ತಾರೆ.  ಈರೀತಿಯ ಪದ ಬಳಕೆ ಜಾತಿ ನಿಂದನೆ, ನಮ್ಮ ಜಾತಿಗೆ ಮಾಡಿದ ಅಪಮಾನ ಎಂದು ಸಮುದಾಯದ ಮುಖಂಡರು ದೂರು ದಾಖಲಿಸಿದ್ದಾರೆ.

ಕೇಂದ್ರ ಸೆನ್ಸಾರ್ ಬೋರ್ಡ್`ಗೂ ಈ ಬಗ್ಗೆ ದೂರು ದಾಖಲಿಸಿರುವ ಸಂಘಟನೆ ವಿವಾದಾತ್ಮಕ ಪದ ತೆಗೆಯುವಂತೆ ಮನವಿ ಮಾಡಿದೆ.

ನಮ್ಮ ಸಮುದಾಯ ಮೇಕೆ, ಕುರಿ ಮಾಂಸವನ್ನ ಸಮಾಜಕ್ಕೆ ಮಾರಾಟ ಮಾಡುತ್ತದೆ. ಅದು ನಮ್ಮ ವೃತ್ತಿ, ಜೀವನದ ದಾರಿ. ಸಿನಿಮಾದಲ್ಲಿ ತೋರಿಸಿರುವ ರೀತಿ ನಾವು ಅಮಾನವೀಯ ವ್ಯಕ್ತಿಗಳಲ್ಲ, ಸಮಾಜ ವಿರೋಧಿಗಳಲ್ಲ ಎಮದು ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments