Webdunia - Bharat's app for daily news and videos

Install App

ರಾಜಮೌಳಿ ವಿರುದ್ಧ ಹೈದ್ರಾಬಾದ್`ನಲ್ಲಿ ದೂರು ದಾಖಲು

Webdunia
ಮಂಗಳವಾರ, 2 ಮೇ 2017 (19:19 IST)
ವಿಶ್ವಾದ್ಯಂತ ಹಲವು ದಾಖಲೆಗಳನ್ನ ಮೆಟ್ಟಿ ನಿಂತು ಬಾಹುಬಲಿ-2 ಚಿತ್ರ ಮುನ್ನುಗ್ಗುತ್ತಿದೆ. ಈ ಮಧ್ಯೆ ಬಾಹುಬಲಿ-2 ಚಿತ್ರದ ನಿರ್ದೇಶಕ ಎಸ್.ಎಸ್. ರಾಜಮೌಳಿ ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದೆ.

ಅರೆಕತಿಕ ಹೋರಾಟ ಸಮಿತಿ ರಾಜಮೌಳಿ ವಿರುದ್ಧ ಕತಿಕ ಸಮುದಾಯದ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪದಡಿ ದೂರು ದಾಖಲಿಸಿದೆ. ಬಾಹುಬಲಿ-2 ಚಿತ್ರದಲ್ಲಿ ಕಟ್ಟಪ್ಪ, ಕತಿಕ ಚೀಕತಿ ಎಂಬ ಪದ ಬಳಕೆ ಮಾಡುತ್ತಾರೆ.  ಈರೀತಿಯ ಪದ ಬಳಕೆ ಜಾತಿ ನಿಂದನೆ, ನಮ್ಮ ಜಾತಿಗೆ ಮಾಡಿದ ಅಪಮಾನ ಎಂದು ಸಮುದಾಯದ ಮುಖಂಡರು ದೂರು ದಾಖಲಿಸಿದ್ದಾರೆ.

ಕೇಂದ್ರ ಸೆನ್ಸಾರ್ ಬೋರ್ಡ್`ಗೂ ಈ ಬಗ್ಗೆ ದೂರು ದಾಖಲಿಸಿರುವ ಸಂಘಟನೆ ವಿವಾದಾತ್ಮಕ ಪದ ತೆಗೆಯುವಂತೆ ಮನವಿ ಮಾಡಿದೆ.

ನಮ್ಮ ಸಮುದಾಯ ಮೇಕೆ, ಕುರಿ ಮಾಂಸವನ್ನ ಸಮಾಜಕ್ಕೆ ಮಾರಾಟ ಮಾಡುತ್ತದೆ. ಅದು ನಮ್ಮ ವೃತ್ತಿ, ಜೀವನದ ದಾರಿ. ಸಿನಿಮಾದಲ್ಲಿ ತೋರಿಸಿರುವ ರೀತಿ ನಾವು ಅಮಾನವೀಯ ವ್ಯಕ್ತಿಗಳಲ್ಲ, ಸಮಾಜ ವಿರೋಧಿಗಳಲ್ಲ ಎಮದು ಮುಖಂಡರು ಸ್ಪಷ್ಟಪಡಿಸಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments