Webdunia - Bharat's app for daily news and videos

Install App

ಅಲ್ಲು ಅರ್ಜುನ್‌ ಬಂಧಿಸಲು ಬೆಡ್‌ರೂಂಗೆ ನುಗ್ಗಿದ ಪೊಲೀಸರು: ದಿಸ್ ಈಸ್ ಟೂ ಮಚ್ ಎಂದು ನಟ ಗರಂ

Sampriya
ಶುಕ್ರವಾರ, 13 ಡಿಸೆಂಬರ್ 2024 (15:03 IST)
Photo Courtesy X
ಹೈದರಾಬಾದ್‌: ಟಾಲಿವುಡ್‌ ಸ್ಟಾರ್‌ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅವರು ಬೆಡ್‌ರೂಂನಿಂದಲೇ ಬಂಧಿಸಲಾಗಿದೆ ಎನ್ನಲಾಗಿದೆ.

ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಡ್‌ರೂಮ್‌ಗೆ ನುಗ್ಗಿ ಅಲ್ಲು ಅರ್ಜುನ್‌ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ವಿಡಿಯೋವೊಂದು ವೈರಲ್‌ ಆಗಿದೆ. ಈ ವೀಡಿಯೋನಲ್ಲಿ ಪೊಲೀಸರು ತಮ್ಮನ್ನು ಬಂಧಿಸಿದ ರೀತಿಗೆ ನಟ ಅಸಮಾಧಾನ ಹೊರಹಾಕಿದ್ದಾರೆ.

ಪೊಲೀಸರಿಗೆ ಸಹಕರಿಸಲು ಸಿದ್ಧನಿರುವಾಗ ಬೆಡ್‌ರೂಮ್‌ಗೆ ನುಗ್ಗುವ ಅವಶ್ಯಕತೆ ಏನಿತ್ತು. ನಾನು ಬೆಡ್‌ರೂಮ್‌ನಲ್ಲಿ ಬಟ್ಟೆ ಬದಲಾಯಿಸುತ್ತಿದ್ದೆ. ಹೊರಗಡೆ ಬಂದು ಕರೆದಿದ್ದರೆ ನಾಳೆ ಬರುತ್ತಿದೆ. ನೀವು ಕರೆದುಕೊಂಡು ಹೋಗಿದ್ದು ತಪ್ಪಲ್ಲ. ಆದ್ರೆ ಬೆಡ್ ರೂಮ್ ಹತ್ರ ಬಂದಿರೋದು ತಪ್ಪು. ದಿಸ್ ಈಸ್ ಟೂ ಮಚ್, ಇದು ಒಳ್ಳೇದು ಅಲ್ಲ ಸರ್ ಎಂದು ಅಸಮಾಧಾನ ಹೊರಹಾಕಿದ್ದಾರೆ.  

ಸದ್ಯ ಅಲ್ಲು ಅರ್ಜುನ್‌ನನ್ನು ಬಂಧಿಸಿರುವ ಪೊಲೀಸರು ಮೆಡಿಕಲ್‌ ಟೆಸ್ಟ್‌ಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ನಾಂಪಲ್ಲಿ ಕೋರ್ಟ್‌ಗೆ ಹಾಜರು ಪಡಿಸಲು ಪೊಲೀಸರ ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments