Select Your Language

Notifications

webdunia
webdunia
webdunia
webdunia

ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿದವರಿಗೆ ತೀವ್ರಗೊಂಡ ಹುಡುಕಾಟ

ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿದವರಿಗೆ ತೀವ್ರಗೊಂಡ ಹುಡುಕಾಟ
ಬೆಂಗಳೂರು , ಮಂಗಳವಾರ, 29 ಡಿಸೆಂಬರ್ 2020 (10:51 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನು ಧ‍್ವಂಸಗೊಳಿಸಿದ ಆರೋಪಿಗಳಗಾಗಿ ಪೊಲೀಸರು ಇನ್ನೂ ತೀವ್ರ ಹುಡುಕಾಟ ನಡೆಸಿದ್ದಾರೆ.


ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳನ್ನು ಆಧರಿಸಿ ಆರೋಪಿಗಳ ಪತ್ತೆಗಾಗಿ ಶ್ರಮಿಸುತ್ತಿರುವುದಾಗಿ ಹೇಳಿರುವ ಪೊಲೀಸರು ಸದ್ಯದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸದಲ್ಲಿದ್ದಾರೆ. ಇನ್ನು, ಮಾಗಡಿ ರಸ್ತೆಯಲ್ಲಿ ನಿನ್ನೆ ವಿಷ್ಣುವರ್ಧನ್ ಪ್ರತಿಮೆ ಸ್ಥಾಪನೆಗೆ ಅವರ ಅಳಿಯ ನಟ, ಅನಿರುದ್ಧ್ ಭೂಮಿ ಪೂಜೆ ಮಾಡಿದ್ದಾರೆ. ಈ ವೇಳೆ ಸಚಿವ ಸೋಮಣ್ಣ ಕೂಡಾ ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಗಳ ಮದುವೆಯ ಖುಷಿ ಹಂಚಿಕೊಂಡ ರಮೇಶ್ ಅರವಿಂದ್