Webdunia - Bharat's app for daily news and videos

Install App

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬೇಧಿಸಲು ಪೊಲೀಸರ ಮಾಸ್ಟರ್ ಪ್ಲ್ಯಾನ್

Sampriya
ಗುರುವಾರ, 4 ಜುಲೈ 2024 (16:19 IST)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ  ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಪೊಲೀಸರು ಮತ್ತಷ್ಟು ತನಿಖೆಯ ಅಳಕ್ಕೆ ಇಳಿದಿದ್ದು, ಕೋರ್ಟ್‌ ಮುಂದೆ ಪೊಲೀಸರು 16 ಪುಟಗಳ ರಿಮೈಂಡ್ ಕಾಪಿಯನ್ನು ಸಲ್ಲಿಸಿದ್ದಾರೆ.

ಇನ್ನೂ ಪೊಲೀಸರು ಸಲ್ಲಿಸಿದ ರಿಮೈಂಡ್‌ ಕಾಪಿಯಲ್ಲಿ ಆರೋಪಿಗಳು ಕೃತ್ಯ ನಡೆಸುವುದಕ್ಕೂ ಮುನ್ನಾ ಏನೆಲ್ಲಾ ಪ್ಲ್ಯಾನ್ ಮಾಡಿಕೊಂಡಿದ್ದರು ಮತ್ತು ಸಾಕ್ಷ್ಯ ನಾಶಕ್ಕಾಗಿ ಬೇರೆಯವರ ಹೆಸರಿನಲ್ಲಿ ಸಿಮ್ ಖರೀದಿ ಮಾಡಿರುವುದರ ಬಗ್ಗೆ ಉಲ್ಲೇಖ ಮಾಡಿದ್ದಾರೆ.

ಇನ್ನೂ ಈ ಪ್ರಕರಣವನ್ನು ಮುಚ್ಚಿಹಾಕಲು ಡಿಗ್ಯಾಂಗ್‌ ಬರೋಬ್ಬರಿ 84 ಲಕ್ಷ ಹಣವನ್ನು ಬಳಸಿರುವುದಾಗಿ ಗೊತ್ತಾಗಿದೆ. ರೇಣುಕಾಸ್ವಾಮಿ ಹತ್ಯೆ ಕೃತ್ಯ ನಡೆಸಲು ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್  ಸೇರಿದಂತೆ 6 ಮಂದಿ ಆರೋಪಿಗಳು ಬೇರೆಯವರ ಹೆಸರಿನಲ್ಲಿ ಸಿಮ್ ಖರೀದಿ ಮಾಡಿರುವುದು ತಿಳಿದುಬಂದಿದೆ.

ಹೇಮಂತ್ ಎಂಬ ವ್ಯಕ್ತಿಯ  ಹೆಸರಿನಲ್ಲಿ ಸಿಮ್ ಖರೀದಿಸಿ ದರ್ಶನ್ ಅವರು ಬಳಸುತ್ತಿದ್ದರು. ಇನ್ನೂ ಪವಿತ್ರಾ ಗೌಡ ಅವರು ಬಸವೇಶ್ವರ್ ನಗರದ ಮನೋಜ್ ಹೆಸರಿನಲ್ಲಿ ಸಿಮ್ ಖರೀದಿಸಿ ಮೊಬೈಲ್ ಬಳಸಿರುವುದು ತಿಳಿದುಬಂದಿದೆ.

ಇನ್ನು ಹೆಚ್ಚಿನ ತನಿಖೆಗಾಗಿ ಪೊಲೀಸರು ಮೊಬೈಲ್‌ಗಳನ್ನು ಹೈದರಾಬಾದ್‌ನ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದು, ಅದರಲ್ಲಿ ಆರೋಪಿಗಳು ಕೃತ್ಯ ನಡೆಸಿದ ಪ್ಲ್ಯಾನ್ ಬಗ್ಗೆ ತಿಳಿಯಲಿದೆ. ಈ ಮೂಲಕ ದರ್ಶನ್ ಈ ಪ್ರಕರಣ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ.

ಇನ್ನೂ ಈ ಪ್ರಕರಣವನ್ನು ಮುಚ್ಚಿಹಾಕಲು ಡಿಗ್ಯಾಂಗ್‌ ಬರೋಬ್ಬರಿ 84 ಲಕ್ಷ ಹಣವನ್ನು ಬಳಸಿರುವುದಾಗಿ ಗೊತ್ತಾಗಿದೆ. ರೇಣುಕಾಸ್ವಾಮಿ ಹತ್ಯೆ ಕೃತ್ಯ ನಡೆಸಲು ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್  ಸೇರಿದಂತೆ 6 ಮಂದಿ ಆರೋಪಿಗಳು ಬೇರೆಯವರ ಹೆಸರಿನಲ್ಲಿ ಸಿಮ್ ಖರೀದಿ ಮಾಡಿರುವುದು ತಿಳಿದುಬಂದಿದೆ.

ಹೇಮಂತ್ ಎಂಬ ವ್ಯಕ್ತಿಯ  ಹೆಸರಿನಲ್ಲಿ ಸಿಮ್ ಖರೀದಿಸಿ ದರ್ಶನ್ ಅವರು ಬಳಸುತ್ತಿದ್ದರು. ಇನ್ನೂ ಪವಿತ್ರಾ ಗೌಡ ಅವರು ಬಸವೇಶ್ವರ್ ನಗರದ ಮನೋಜ್ ಹೆಸರಿನಲ್ಲಿ ಸಿಮ್ ಖರೀದಿಸಿ ಮೊಬೈಲ್ ಬಳಸಿರುವುದು ತಿಳಿದುಬಂದಿದೆ.

ಇನ್ನು ಹೆಚ್ಚಿನ ತನಿಖೆಗಾಗಿ ಪೊಲೀಸರು ಮೊಬೈಲ್‌ಗಳನ್ನು ಹೈದರಾಬಾದ್‌ನ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದು, ಅದರಲ್ಲಿ ಆರೋಪಿಗಳು ಕೃತ್ಯ ನಡೆಸಿದ ಪ್ಲ್ಯಾನ್ ಬಗ್ಗೆ ತಿಳಿಯಲಿದೆ. ಈ ಮೂಲಕ ದರ್ಶನ್ ಈ ಪ್ರಕರಣ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments