Webdunia - Bharat's app for daily news and videos

Install App

ದರ್ಶನ್ ವಿರುದ್ಧ ದೂರು ದಾಖಲಿಸಿದ್ದ ಮಹಿಳೆ ವಿರುದ್ಧವೇ ಪೊಲೀಸ್ ನೋಟಿಸ್

Webdunia
ಬುಧವಾರ, 1 ನವೆಂಬರ್ 2023 (17:30 IST)
ಬೆಂಗಳೂರು: ನಾಯಿ ಕಡಿದಿದ್ದಕ್ಕೆ ನಟ ದರ್ಶನ್ ಮತ್ತು ಅವರ ಮನೆಯ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದ ಮಹಿಳೆಗೇ ಆರ್ ಆರ್ ನಗರ ಪೊಲೀಸರು ನೋಟಿಸ್ ನೀಡಿದ್ದಾರೆ.

ದರ್ಶನ್ ಮನೆ ಬಳಿ ಕಾರು ಪಾರ್ಕ್ ಮಾಡಿದ್ದ ಮಹಿಳೆಗೆ ಸಾಕು ನಾಯಿ ಕಡಿದಿತ್ತು. ಈ ಬಗ್ಗೆ ದರ್ಶನ್ ಮನೆಯ ಸಿಬ್ಬಂದಿ ಮತ್ತು ಮಹಿಳೆ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು.

ಆದರೆ ದೂರು ಹೇಳಿಕೆ ರೂಪದಲ್ಲಿ ದಾಖಲಾಗಿರಲಿಲ್ಲ. ಗಾಯವಾಗಿರುವುದರಿಂದ ಪೊಲೀಸ್ ಠಾಣೆಗೆ ಬರಲಾಗುವುದಿಲ್ಲ ಎಂದಿದ್ದರು. ಹೀಗಾಗಿ ಮೊದಲು ಹೇಳಿಕೆ ರೂಪದಲ್ಲಿ ದೂರು ದಾಖಲಿಸುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ಮುಂದಿನ ಸುದ್ದಿ
Show comments