Webdunia - Bharat's app for daily news and videos

Install App

ರೌಡಿಗಳನ್ನ ಬೇಟೆಯಾಡಿದ ರೋಚಕ ಸಂಗತಿ ಬಿಚ್ಚಿಟ್ಟ ರವಿ ಡಿ ಚೆನ್ನಣ್ಣನವರ್

Webdunia
ಶನಿವಾರ, 29 ಏಪ್ರಿಲ್ 2017 (11:37 IST)
ಕನ್ನಡದ ಮಟ್ಟಿಗೆ ವೀಕೆಂಡ್ ವಿತ್ ರಮೇಶ್ ಅತ್ಯಂತ ಜನಪ್ರಿಯ ಕಾರ್ಯಕ್ರಮ ಸಿನಿಮಾ ಸಾಧಕರೇ ಹೆಚ್ಚಾಗಿ ಕಂಡುಬರುವ ಈ ಕಾರ್ಯಕ್ರಮದಲ್ಲಿ ಈ ವಾರ ಕರ್ನಾಟಕದ ಸಿಗಂ ಎಂದೇ ಖ್ಯಾತರಾದ ಮೈಸೂರು ಎಸ್`ಪಿ ರವಿ ಡಿ ಚೆನ್ನಣ್ಣನವರ್ ಕಾಣಿಸಿಕೊಳ್ಳುತ್ತಿದ್ದಾರೆ.

ದಿನಗೂಲಿ, ಬಾರ್ ವೇಟರ್ ಅಗಿ ಕಷ್ಟ ಪಟ್ಟು ಮೇಲೆ ಬಂದಿರುವ ಖಡಕ್ ಪೊಲೀಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಜೀವನ ಚರಿತ್ರೆ ವೀಕೆಂಡ್`ನಲ್ಲಿ ರಿವೈಂಡ್ ಆಗಲಿದೆ. ಈ ಕಾರ್ಯಕ್ರಮದಲ್ಲಿ ತಮ್ಮ ಕಾರ್ಯಾಚರಣೆ ಕುರಿತ ಕುತೂಹಲಕಾರಿ ವಿಷಯವೊಂದನ್ನ ಅವರೇ ಬಿಚ್ಚಿಟ್ಟಿದ್ದಾರೆ. ನೂರಾರು ರೌಡಿಗಳು ವೆಪನ್ ಹಿಡಿದು ನಿಂತಿದ್ದಾಗ ಈ ಪೊಲೀಸ್ ಅಧಿಕಾರಿ ಮಾಡಿದ್ದೇನು..? ಅವರ ಮಾತುಗಳಲ್ಲೇ ಕೇಳಿ. 

ವಿಡಿಯೋ ಕೃಪೆ: ಜೀ ಕನ್ನಡ




BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments