Webdunia - Bharat's app for daily news and videos

Install App

Darshan: ವಾಮನ ಸಿನಿಮಾ ವೀಕ್ಷಿಸಲು ದರ್ಶನ್ ಬಂದಿದ್ದಕ್ಕೆ 3 ಲಕ್ಷ ರೂ ಖರ್ಚು

Darshan
Krishnaveni K
ಶುಕ್ರವಾರ, 11 ಏಪ್ರಿಲ್ 2025 (11:51 IST)
ಬೆಂಗಳೂರು: ಧನ್ವೀರ್ ಗೌಡ ನಾಯಕರಾಗಿರುವ ವಾಮನ ಸಿನಿಮಾ ವೀಕ್ಷಿಸಲು ಮೊನ್ನೆಯಷ್ಟೇ ನಟ ದರ್ಶನ್ ಥಿಯೇಟರ್ ಗೆ ಬಂದಿದ್ದರು. ದರ್ಶನ್ ಗೆ ಬಿಗಿ ಭದ್ರತೆ ಒದಗಿಸಲು ಚಿತ್ರತಂಡ 3 ಲಕ್ಷ ರೂ. ಖರ್ಚು ಮಾಡಿದೆ ಎನ್ನಲಾಗುತ್ತಿದೆ.

ನಟ ದರ್ಶನ್ ಬರುತ್ತಿದ್ದಾರೆಂದಾಗ ಆ ಸ್ಥಳದಲ್ಲಿ ಸಾಕಷ್ಟು ಅಭಿಮಾನಿಗಳು  ಜಮಾಯಿಸುತ್ತಾರೆ. ಈ ಮೊದಲು ಪುಷ್ಪ 2 ಸಿನಿಮಾ ವೀಕ್ಷಿಸಲು ಅಲ್ಲು ಅರ್ಜುನ್ ಥಿಯೇಟರ್ ಗೆ ಬಂದಾಗ ಸಾಕಷ್ಟು ಭದ್ರತೆಯಿಲ್ಲದ ಕಾರಣಕ್ಕೆ ನೂಕುನುಗ್ಗಲಿನಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದರು.

ಇದೀಗ ದರ್ಶನ್ ವಿಚಾರದಲ್ಲೂ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್ ಜೈಲಿಗೆ ಹೋಗಿ ಬಂದ ಮೇಲೆ ಇದೇ ಮೊದಲ ಬಾರಿಗೆ ಥಿಯೇಟರ್ ಗೆ ಸಿನಿಮಾ ವೀಕ್ಷಣೆಗೆ ಬಂದಿದ್ದರು. ಹೀಗಾಗಿ ಸಾಕಷ್ಟು ಜನ ಅವರನ್ನು ನೋಡಲು ಬಂದಿದ್ದರು.

ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಗೆ ಭದ್ರತೆ ಒದಗಿಸಲು ಕೇಳಲಾಗಿತ್ತು. ಇದಕ್ಕೆ ಪೊಲೀಸರು 3 ಲಕ್ಷ ರೂ. ಶುಲ್ಕ ಕಟ್ಟಿಸಿಕೊಂಡಿದ್ದಾರೆ ಎನ್ನಲಾಗಿದೆ. 3 ಲಕ್ಷ ರೂ. ಹಣವನ್ನು ಬಂದೋಬಸ್ತ್ ಟೀಂಗೆ ಕೊಟ್ಟಮೇಲಷ್ಟೇ ಭದ್ರತೆ ಒದಗಿಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments