Webdunia - Bharat's app for daily news and videos

Install App

ಮತ್ತೆ ವಿಚಾರಣೆಗೆ ಹಾಜರಾಗಲು ನಟ ಚೇತನ್ ಗೆ ನೋಟಿಸ್

Webdunia
ಶನಿವಾರ, 19 ಜೂನ್ 2021 (09:20 IST)
ಬೆಂಗಳೂರು: ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ಕುರಿತಾಗಿ ಹೇಳಿಕೆ ನೀಡಿ ಬ್ರಾಹ್ಮಣ ಸಮುದಾಯಕ್ಕೆ ನೋವುಂಟಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ವಿಚಾರಣೆಗೆ ಹಾಜರಾಗಲು ನಟ ಚೇತನ್ ಗೆ ನೋಟಿಸ್ ನೀಡಲಾಗಿದೆ.


ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವವನ್ನು ವಿರೋಧಿಸುವ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯವನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಚೇತನ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದರು. ಅವರ ಹೇಳಿಕೆ ವಿರುದ್ಧ ಬ್ರಾಹ್ಮಣ ಸಮುದಾಯ ತಿರುಗಿಬಿದ್ದಿದೆ. ಈ ಬಗ್ಗೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈಗಾಗಲೇ ಒಮ್ಮೆ ವಿಚಾರಣೆಗೆ ಹಾಜರಾಗಿರುವ ಚೇತನ್ ಗೆ ವಿಚಾರಣೆ ಪೂರ್ಣವಾಗದ ಹಿನ್ನಲೆಯಲ್ಲಿ ಮತ್ತೆ ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದ ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments