Webdunia - Bharat's app for daily news and videos

Install App

ಸೀರಿಯಲ್ ಶೂಟಿಂಗ್ ಬಂದ್ ಮಾಡಿಸಿದ ಪೊಲೀಸರು

Webdunia
ಸೋಮವಾರ, 17 ಜನವರಿ 2022 (11:17 IST)
ಚಿಕ್ಕಮಗಳೂರು: ವೀಕೆಂಡ್ ಕರ್ಫ್ಯೂ ನಡುವೆಯೂ ಧಾರವಾಹಿ ಶೂಟಿಂಗ್ ನಡೆಸುತ್ತಿದ್ದ ತಂಡಕ್ಕೆ ಎಚ್ಚರಿಕೆ ನೀಡಿ ಶೂಟಿಂಗ್ ಬಂದ್ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಕಾಫಿ ಕೆಫೆಯೊಂದರಲ್ಲಿ ಧಾರವಾಹಿ ತಂಡ ತಮಗೂ ಕರ್ಫ್ಯೂಗೂ ಸಂಬಂಧವೇ ಇಲ್ಲದವರಂತೆ ಶೂಟಿಂಗ್ ನಡೆಸುತ್ತಿದ್ದರು. ಇಲ್ಲಿಗೆ ದಾಳಿ ನಡೆಸಿದ ಪೊಲೀಸರ ತಂಡ ಪ್ಯಾಕಪ್ ಮಾಡಿಸಿ ಕಲಾವಿದರನ್ನು ಮನೆಗೆ ಕಳುಹಿಸಿದೆ.

ಸಂಜೆ ವೇಳೆ ಇಲ್ಲಿ ತಿಂಡಿ ತಿನ್ನುವ ದೃಶ್ಯವೊಂದರ ಚಿತ್ರೀಕರಣಕ್ಕೆ ಸಿದ್ಧತೆಯಾಗಿತ್ತು. ಆದರೆ ಪೊಲೀಸರ ಎಂಟ್ರಿಯಾದ ತಕ್ಷಣ ಶೂಟಿಂಗ್ ಪ್ಯಾಕಪ್ ಆಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments