Webdunia - Bharat's app for daily news and videos

Install App

ಬಾಲಿವುಡ್ ನಟಿಗೆ ಪೊಲೀಸ್ ಬಿಗಿ ಭದ್ರತೆ : ಕಾರಣ ಏನ್ ಗೊತ್ತಾ?

Webdunia
ಸೋಮವಾರ, 7 ಸೆಪ್ಟಂಬರ್ 2020 (10:47 IST)
ನಟ ಸುಶಾಂತ್ ಸಿಂಗ ರಜಪೂತ್ ಸಾವಿಗೆ ನ್ಯಾಯಕ್ಕಾಗಿ ಆಗ್ರಹ ಮಾಡುತ್ತಿರುವ ಬಾಲಿವುಡ್ ನಟಿ ಪೊಲೀಸ್ ಭದ್ರತೆಯನ್ನು ಸರಕಾರ ಕಲ್ಪಿಸಿದೆ.

ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ತಂದೆ ಮತ್ತು ಸಹೋದರಿಯ ಕೋರಿಕೆಯ ಮೇರೆಗೆ ಹಿಮಾಚಲ ಪ್ರದೇಶ ಸರ್ಕಾರ ಪೊಲೀಸ್ ರಕ್ಷಣೆ ನೀಡಲಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್  ಅವರು ಮಾತನಾಡಿದ್ದು, ಮುಂಬೈ ಭೇಟಿಗಾಗಿ ಬಾಲಿವುಡ್ ನಟಿ ಕಂಗನಾಗೆ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

"ಕಂಗನಾ ರಣಾವತ್ ಅವರ ತಂದೆ ಪೊಲೀಸ್ ರಕ್ಷಣೆ ಕೋರಿ ಲಿಖಿತವಾಗಿ ಮನವಿ ನೀಡಿದ್ದಾರೆ. ನಾನು  ಅವರ ಸಹೋದರಿಯೊಂದಿಗೆ ಮಾತನಾಡಿದ್ದೇನೆ. ಈ ನಿಟ್ಟಿನಲ್ಲಿ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಮತ್ತು ಅವರಿಗೆ ಭದ್ರತೆ ನೀಡಲಾಗುವುದು. ಸುರಕ್ಷತೆ ಒದಗಿಸಲು ಏನು ಮಾಡಬಹುದು ಎಂದು ನಾವು ಚರ್ಚಿಸುತ್ತಿದ್ದೇವೆ. ಸೆಪ್ಟೆಂಬರ್ 9 ರಂದು ಮುಂಬೈಗೆ ತೆರಳುತ್ತಿರುವಾಗ ರಾಜ್ಯದ ಹೊರಗೆ ನಟಿಗೆ ಭದ್ರತೆ ಕೊಡಲಾಗುತ್ತದೆ ಎಂದು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments