Webdunia - Bharat's app for daily news and videos

Install App

ನಟ ದರ್ಶನ್ ಶೂಟಿಂಗ್ ಗೆ ಪೊಲೀಸರಿಂದ ಟೈಟ್ ಸೆಕ್ಯೂರಿಟಿ

Krishnaveni K
ಮಂಗಳವಾರ, 11 ಮಾರ್ಚ್ 2025 (11:11 IST)
ಮೈಸೂರು: ನಾಳೆಯಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಶೂಟಿಂಗ್ ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಕೊಲೆ ಆರೋಪಿ ದರ್ಶನ್ ಶೂಟಿಂಗ್ ಗೆ ಪೊಲೀಸರಿಂದ ಟೈಟ್ ಸೆಕ್ಯೂರಿಟಿ ಇರಲಿದೆ.

ನಾಳೆ ಮೈಸೂರಿನ ಲಲಿತ್ ಮಹಲ್ ನಲ್ಲಿ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಅರೆಸ್ಟ್ ಆಗುವ ಮುನ್ನ ಕೆಲವು ಭಾಗದ ಚಿತ್ರೀಕರಣ ನಡೆದಿತ್ತು. ಇದೀಗ ಮುಂದುವರಿದ ಭಾಗದ ಚಿತ್ರೀಕರಣ ಆರಂಭಿಸಲಿದ್ದಾರೆ.

ನಾಳೆ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಶೂಟಿಂಗ್ ಆರಂಭವಾಗಲಿದೆ. ಇದಕ್ಕಾಗಿ ಪೊಲೀಸರು ಬಿಗಿ ಭದ್ರತೆ ಒದಗಿಸಲಿದ್ದಾರೆ. ಚಿತ್ರೀಕರಣ ಸ್ಥಳಕ್ಕೆ ಅಭಿಮಾನಿಗಳ ಭೇಟಿಗೆ ಅವಕಾಶವಿಲ್ಲ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಶೂಟಿಂಗ್ ನಲ್ಲಿ ಭಾಗಿಯಾಗಲು ಮೈಸೂರಿಗೆ ಭೇಟಿ ನೀಡಲು ಒಪ್ಪಿಗೆ ಪಡೆದಿದ್ದರು. ಬೆನ್ನು ನೋವಿನ ಕಾರಣಕ್ಕೆ ಬಿಡುಗಡೆ ಬಳಿಕ ಕೆಲವು ದಿನ ಬ್ರೇಕ್ ಪಡೆದಿದ್ದ ದರ್ಶನ್ ಈಗ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾಗೆ ಬಂದ ಮೊದಲ ಕೊಡವ ನಟಿ ನಾನೇ: ರಶ್ಮಿಕಾ ಮಂದಣ್ಣ ವಿವಾದ

ಕನ್ನಡದ ಬಗ್ಗೆ ಸೊಲ್ಲೆತ್ತುವ ಹಾಗಿಲ್ಲ:ಕಮಲ್ ಹಾಸನ್ ಗೆ ಕೋರ್ಟ್ ಆರ್ಡರ್

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಮುಂದಿನ ಸುದ್ದಿ
Show comments