Webdunia - Bharat's app for daily news and videos

Install App

ಕುಮಾರಸ್ವಾಮಿ ಪುತ್ರನ ಸೀತಾರಾಮ ಕಲ್ಯಾಣ ವೀಕ್ಷಿಸಿದ ಸಿದ್ದರಾಮಯ್ಯ, ಪರಮೇಶ್ವರ್

Webdunia
ಶುಕ್ರವಾರ, 25 ಜನವರಿ 2019 (09:33 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಮತ್ತು ರಚಿತಾ ರಾಂ ಅಭಿನಯದ ಸೀತಾರಾಮ ಕಲ್ಯಾಣ ಇಂದಿನಿಂದ ತೆರೆಗೆ ಬಂದಿದೆ. ನಿಖಿಲ್ ಸಿನಿಮಾವನ್ನು ರಾಜಕೀಯ ಗಣ್ಯರೂ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ನಿನ್ನೆ ಒರೆಯಾನ್ ಮಾಲ್ ನಲ್ಲಿ ನಡೆದ ಪ್ರೀಮಿಯರ್ ಶೋಗೆ ಸಿಎಂ ಕುಮಾರಸ್ವಾಮಿ ಜತೆಗೆ ಸಿದ್ದರಾಮಯ್ಯ, ಜಮೀರ್ ಅಹಮ್ಮದ್, ಡಾ. ಜಿ ಪರಮೇಶ್ವರ್ ಮುಂತಾದ ರಾಜಕೀಯ ಸ್ನೇಹಿತರು ಆಗಮಿಸಿ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎಲ್ಲರನ್ನೂ ಸ್ವತಃ ನಿಖಿಲ್ ಕುಮಾರಸ್ವಾಮಿ ಆತ್ಮೀಯವಾಗಿ ಬರಮಾಡಿಕೊಂಡಿದ್ದು ವಿಶೇಷವಾಗಿತ್ತು. ಇನ್ನು, ಇಂದಿನಿಂದ ಥಿಯೇಟರ್ ಗಳಲ್ಲಿ ಸೀತಾರಾಮ ಕಲ್ಯಾಣ ತೆರೆ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments