Webdunia - Bharat's app for daily news and videos

Install App

ವಿಜಯ್ ಸೇತುಪತಿ ಮೇಲೆ ಹಲ್ಲೆ ಮಾಡಿದಾತನಿಗೆ ನಗದು ಬಹುಮಾನ!

Webdunia
ಸೋಮವಾರ, 8 ನವೆಂಬರ್ 2021 (17:19 IST)
ಚೆನ್ನೈ: ತಮಿಳು ನಟ ವಿಜಯ್ ಸೇತುಪತಿ ಮೇಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾನಮತ್ತನಾಗಿದ್ದ ವ್ಯಕ್ತಿ ಹಲ್ಲೆಗೆ ಮುಂದಾಗಿದ್ದು ಭಾರೀ ಸುದ್ದಿಯಾಗಿತ್ತು.

ಈತ ಪಾನಮತ್ತನಾಗಿದ್ದ ಸಂದರ್ಭದಲ್ಲಿ ಈ ರೀತಿ ನಡೆದುಕೊಂಡ ಕಾರಣ ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜೀ ಸಂಧಾನ ಮಾಡಿ ಪ್ರಕರಣ ಇತ್ಯರ್ಥಗೊಳಿಸಲಾಗಿತ್ತು. ವಿಜಯ್ ಸೇತುಪತಿ ಸ್ವಾತಂತ್ರ್ಯ ಹೋರಾಟಗಾರ ಮುತ್ತು ರಾಮಲಿಂಗಸ್ವಾಮಿಗೆ ಅವಮಾನ ಮಾಡಿದ್ದರು. ಅದಕ್ಕಾಗಿ ಹಲ್ಲೆ ನಡೆಸಲು ಮುಂದಾದೆ ಎಂದು ಆರೋಪಿ ಹೇಳಿದ್ದ.

ಆದರೆ ಇದೀಗ ರಾಜಕಾರಣಿ ಅರ್ಜುನ್ ಸಂಪತ್ ಎಂಬವರು ಮುತ್ತು ರಾಮಲಿಂಗ ಸ್ವಾಮಿಗೆ ಹಲ್ಲೆ ಮಾಡಿದವರಿಗೆ ಪ್ರತಿ ಒದೆತಕ್ಕೆ 1 ಸಾವಿರ ರೂ. ಬಹುಮಾನ ಘೋಷಿಸಿ ವಿವಾದಕ್ಕೀಡಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments