Webdunia - Bharat's app for daily news and videos

Install App

ಆರೋಪಿಗಳು ರಾಜ್ಯವನ್ನೇ ಆಳುತ್ತಿದ್ದಾರೆ, ಇನ್ನು ಬಿಗ್ ಬಾಸ್ ನಲ್ಲಿ ಚೈತ್ರಾ ಇದ್ರೆ ತಪ್ಪೇನು: ನೆಟ್ಟಿಗರ ಪ್ರಶ್ನೆ

Krishnaveni K
ಶನಿವಾರ, 19 ಅಕ್ಟೋಬರ್ 2024 (08:44 IST)
Photo Credit: X
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11 ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಇದೀಗ ವಕೀಲರೊಬ್ಬರು ಬಿಗ್ ಬಾಸ್ ಶೋನಲ್ಲಿ ಪ್ರಕರಣವೊಂದರಲ್ಲಿ ಎಫ್ಐಆರ್ ಹಾಕಿಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ಕಳುಹಿಸಿರುವುದಕ್ಕೆ ತಕರಾರು ತೆಗೆದಿದ್ದಾರೆ.

ಬಿಗ್ ಬಾಸ್ ಶೋನಲ್ಲಿ ಆರೋಪಿಗಳನ್ನು ಹೇಗೆ ಹಾಕಿಕೊಂಡಿದ್ದೀರಿ? ಈ ಬಿಗ್ ಬಾಸ್ ಶೋವನ್ನೇ ರದ್ದು ಮಾಡಬೇಕೆಂದು ವಕೀಲ ಕೆಎಲ್ ಭೋಜರಾಜ್ ಎಂಬವರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಚೈತ್ರಾರನ್ನು ಒಳಗೆ ಬಿಟ್ಟುಕೊಂಡಿದ್ದು ಯಾಕೆ ಎಂದು ಪ್ರಶ್ನೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ‘ಅಯ್ಯೋ ಬಿಡಿ ಸಾರ್.. ಎಫ್ಐಆರ್ ಹಾಕಿಸಿಕೊಂಡು, ಸಾವಿರಾರು ಕೋಟಿ ಹಗರಣ ಮಾಡಿಕೊಂಡಿರುವ ಆರೋಪಿಗಳು ರಾಜ್ಯ, ದೇಶವನ್ನೇ ಆಳುತ್ತಿದ್ದಾರೆ. ಅಂತಹದ್ದರಲ್ಲಿ ಬಿಗ್ ಬಾಸ್ ಶೋನಲ್ಲಿ ಇರುವುದು ಏನು ತಪ್ಪು ಎಂದು ಪ್ರಶ್ನಿಸಿದ್ದಾರೆ.

ಬಿಗ್ ಬಾಸ್ ಶೋ ಆರಂಭವಾದಾಗಿನಿಂದ ಒಂದಲ್ಲಾ ಒಂದು ವಿವಾದಗಳಿಂದ ಸುದ್ದಿಯಾಗುತ್ತಿದೆ. ಮಹಿಳಾ ಆಯೋಗ, ಮಾನವ ಹಕ್ಕುಗಳ ಆಯೋಗವೂ ಈಗಾಗಲೇ ಕೆಲವು ವಿಚಾರಕ್ಕೆ ತಕರಾರು ತೆಗೆದಿತ್ತು. ಇದೀಗ ವಕೀಲರೊಬ್ಬರು ಶೋವನ್ನೇ ರದ್ದು ಮಾಡಲು ಅರ್ಜಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments