Webdunia - Bharat's app for daily news and videos

Install App

ದಿಡೀರ್ ಆಗಿ ಪೂಜಾ ಗಾಂಧಿ-ಅನಿಲ್ ಮೆಣಸಿನಕಾಯಿ ಕೇಸ್ ಕ್ಲೋಸ್ ಆಗಿದ್ದು ಹೇಗೆ?!

Webdunia
ಬುಧವಾರ, 20 ಮಾರ್ಚ್ 2019 (09:44 IST)
ಬೆಂಗಳೂರು: ಬಿಲ್ ಪಾವತಿ ಮಾಡಿಲ್ಲವೆಂದು ದಿ ಲಲಿತ್ ಅಶೋಕ್ ಹೋಟೆಲ್ ಸಿಬ್ಬಂದಿ ನಟಿ ಪೂಜಾ ಗಾಂಧಿ ಮತ್ತು ಬಿಜೆಪಿ ನಾಯಕ ಅನಿಲ್ ಮೆಣಸಿನಕಾಯಿ ವಿರುದ್ಧ ದಾಖಲಿಸಿದ್ದ ಕೇಸ್ ಇದೀಗ ದಿಡೀರ್ ಆಗಿ ಮುಕ್ತಾಯ ಕಂಡಿದೆ!


ಸುಮಾರು ಮೂರೂವರೆ ಲಕ್ಷ ರೂ. ಬಿಲ್ ಬಾಕಿ ಉಳಿಸಿಕೊಂಡಿದ್ದ ಆರೋಪದಲ್ಲಿ ಪೂಜಾ ಗಾಂಧಿ ಮತ್ತು ಅನಿಲ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇಬ್ಬರಿಗೂ ಕರೆ ಮಾಡಿ ಬಿಲ್ ಪಾವತಿ ಮಾಡುವಂತೆ ಕೇಳಿಕೊಂಡರೂ ಪ್ರಯೋಜನವಾಗದ ಹಿನ್ನಲೆಯಲ್ಲಿ ಹೋಟೆಲ್ ಸಿಬ್ಬಂದಿ ಪೊಲೀಸ್ ದೂರು ನೀಡಿದ್ದರು.

ಆದರೆ ಇಬ್ಬರೂ ಮಾಧ್ಯಮಗಳಿಗೆ ಇದರಲ್ಲಿ ತಮ್ಮ ಪಾತ್ರವಿಲ್ಲ ಎಂದೇ ವಾದಿಸಿದ್ದರು. ಈ ಕುರಿತು ಅಸಂಜ್ಞೆಯ ದೂರು ದಾಖಲಿಸಿದ ಪೊಲೀಸರು ಇಬ್ಬರಿಂದಲೂ ಮಾಹಿತಿ ಪಡೆದುಕೊಂಡರು. ಬಳಿಕ ಅನಿಲ್ ಮೆಣಸಿನಕಾಯಿ ಹೋಟೆಲ್ ನವರಿಗೆ ಬಾಕಿ ಮೊತ್ತ ಪಾವತಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಈ ಅಂಸಜ್ಞೆಯ ದೂರು ಮುಕ್ತಾಯ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments