Webdunia - Bharat's app for daily news and videos

Install App

ದಿಡೀರ್ ಆಗಿ ಪೂಜಾ ಗಾಂಧಿ-ಅನಿಲ್ ಮೆಣಸಿನಕಾಯಿ ಕೇಸ್ ಕ್ಲೋಸ್ ಆಗಿದ್ದು ಹೇಗೆ?!

Webdunia
ಬುಧವಾರ, 20 ಮಾರ್ಚ್ 2019 (09:44 IST)
ಬೆಂಗಳೂರು: ಬಿಲ್ ಪಾವತಿ ಮಾಡಿಲ್ಲವೆಂದು ದಿ ಲಲಿತ್ ಅಶೋಕ್ ಹೋಟೆಲ್ ಸಿಬ್ಬಂದಿ ನಟಿ ಪೂಜಾ ಗಾಂಧಿ ಮತ್ತು ಬಿಜೆಪಿ ನಾಯಕ ಅನಿಲ್ ಮೆಣಸಿನಕಾಯಿ ವಿರುದ್ಧ ದಾಖಲಿಸಿದ್ದ ಕೇಸ್ ಇದೀಗ ದಿಡೀರ್ ಆಗಿ ಮುಕ್ತಾಯ ಕಂಡಿದೆ!


ಸುಮಾರು ಮೂರೂವರೆ ಲಕ್ಷ ರೂ. ಬಿಲ್ ಬಾಕಿ ಉಳಿಸಿಕೊಂಡಿದ್ದ ಆರೋಪದಲ್ಲಿ ಪೂಜಾ ಗಾಂಧಿ ಮತ್ತು ಅನಿಲ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇಬ್ಬರಿಗೂ ಕರೆ ಮಾಡಿ ಬಿಲ್ ಪಾವತಿ ಮಾಡುವಂತೆ ಕೇಳಿಕೊಂಡರೂ ಪ್ರಯೋಜನವಾಗದ ಹಿನ್ನಲೆಯಲ್ಲಿ ಹೋಟೆಲ್ ಸಿಬ್ಬಂದಿ ಪೊಲೀಸ್ ದೂರು ನೀಡಿದ್ದರು.

ಆದರೆ ಇಬ್ಬರೂ ಮಾಧ್ಯಮಗಳಿಗೆ ಇದರಲ್ಲಿ ತಮ್ಮ ಪಾತ್ರವಿಲ್ಲ ಎಂದೇ ವಾದಿಸಿದ್ದರು. ಈ ಕುರಿತು ಅಸಂಜ್ಞೆಯ ದೂರು ದಾಖಲಿಸಿದ ಪೊಲೀಸರು ಇಬ್ಬರಿಂದಲೂ ಮಾಹಿತಿ ಪಡೆದುಕೊಂಡರು. ಬಳಿಕ ಅನಿಲ್ ಮೆಣಸಿನಕಾಯಿ ಹೋಟೆಲ್ ನವರಿಗೆ ಬಾಕಿ ಮೊತ್ತ ಪಾವತಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಈ ಅಂಸಜ್ಞೆಯ ದೂರು ಮುಕ್ತಾಯ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ಮುಂದಿನ ಸುದ್ದಿ
Show comments