ಚಿತ್ರತಂಡದ ಮೇಲೆ ಅಸಮಾಧಾನ: ಮಹೇಶ್ ಬಾಬು ಸಿನಿಮಾದಿಂದ ಹೊರಬಂದ ಪೂಜಾ ಹೆಗ್ಡೆ

Webdunia
ಮಂಗಳವಾರ, 20 ಜೂನ್ 2023 (16:52 IST)
Photo Courtesy: Twitter
ಹೈದರಾಬಾದ್: ಮಹೇಶ್ ಬಾಬು ನಾಯಕರಾಗಿರುವ ಗುಂಟೂರು ಖಾರಂ ಸಿನಿಮಾದಿಂದ ಸೌತ್ ಬೆಡಗಿ ಪೂಜಾ ಹೆಗ್ಡೆ ಹೊರಬಂದಿದ್ದಾರೆ.

ಚಿತ್ರದ ಪ್ರಮುಖ ನಾಯಕಿಯಾಗಿ ಪೂಜಾ ಹೆಗ್ಡೆ ಮತ್ತು ಎರಡನೇ ನಾಯಕಿಯಾಗಿ ಶ್ರೀಲೀಲಾ ಆಯ್ಕೆಯಾಗಿದ್ದರು. ಆದರೆ ಇದೀಗ ಚಿತ್ರತಂಡದ ಮೇಲೆ ಅಸಮಾಧಾನಗೊಂಡ ಪೂಜಾ ಹೊರಬರಲು ತೀರ್ಮಾನಿಸಿದ್ದಾರೆ.

ಪದೇ ಪದೇ ಸ್ಕ್ರಿಪ್ಟ್ ನಲ್ಲಿ ಬದಲಾವಣೆ ಮಾಡುತ್ತಿರುವುದು, ಎರಡನೇ ಹಂತದ ಶೂಟಿಂಗ್ ತಡ ಮಾಡುತ್ತಿರುವುದು ಮತ್ತು ಈಗಾಗಲೇ ಶೂಟ್ ಮಾಡಿರುವ ದೃಶ್ಯಗಳನ್ನು ಮತ್ತೆ ರಿ ಶೂಟ್ ಮಾಡುತ್ತಿರುವುದು ಪೂಜಾ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಹೀಗಾಗಿ ಡೇಟ್ ಸಮಸ್ಯೆ ನೆಪವೊಡ್ಡಿ ಹೊರಬಂದಿದ್ದಾರೆ. ಇನ್ನೊಂದು ಮೂಲಗಳ ಪ್ರಕಾರ ಶ್ರೀಲೀಲಾಗೆ ಪ್ರಾಮುಖ್ಯತೆಯಿರುವುದು ಪೂಜಾ ಅಸಮಾಧಾನಕ್ಕೆ ಕಾರಣವಾಗಿರಬಹುದೇ ಎಂಬ ಅನುಮಾನಗಳೂ ಇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments