Publish Date: Sun, 31 Oct 2021 (09:30 IST)Updated Date: Sun, 31 Oct 2021 (09:31 IST)
ಎಲ್ಲರ ಸಹಕಾರದಿಂದ ಅಂತ್ಯಕ್ರಿಯೆ ಶಾಂತಿಯುತವಾಗಿ ನೆರವೇರಿದೆ.
ಸರ್ಕಾರ, ಅಭಿಮಾನಿಗಳು ಸೇರಿ ಎಲ್ಲರಿಗೂ ಧನ್ಯವಾದಗಳು. ಪುನೀತ್ ಇಲ್ಲದ ಕೊರಗು ಕೊನೆಯವರೆಗೂ ಇರುತ್ತದೆ. ಮಂಗಳವಾರ ಹಾಲು-ತುಪ್ಪ ಕಾರ್ಯ ನೆರವೇರಿಸುತ್ತೇವೆ ಎಂದು ರಾಘವೇಂದ್ರ ರಾಜ್ಕುಮಾರ್ ನುಡಿದಿದ್ದಾರೆ.