Select Your Language

Notifications

webdunia
webdunia
webdunia
webdunia

ಪುನೀತ್ ಇಲ್ಲದ ಕೊರಗು ಕೊನೆಯವರೆಗೂ ಇರತ್ತೆ!

ಸ್ಯಾಂಡಲ್‍ವುಡ್
ಎಲ್ಲರ ಸಹಕಾರದಿಂದ ಅಂತ್ಯಕ್ರಿಯೆ ಶಾಂತಿಯುತವಾಗಿ ನೆರವೇರಿದೆ.
ಸರ್ಕಾರ, ಅಭಿಮಾನಿಗಳು ಸೇರಿ ಎಲ್ಲರಿಗೂ ಧನ್ಯವಾದಗಳು. ಪುನೀತ್ ಇಲ್ಲದ ಕೊರಗು ಕೊನೆಯವರೆಗೂ ಇರುತ್ತದೆ. ಮಂಗಳವಾರ ಹಾಲು-ತುಪ್ಪ ಕಾರ್ಯ ನೆರವೇರಿಸುತ್ತೇವೆ ಎಂದು ರಾಘವೇಂದ್ರ ರಾಜ್‌ಕುಮಾರ್ ನುಡಿದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಕಲ ಗೌರವಗಳೊಂದಿಗೆ ಅಂತಿಮ ವಿದಾಯ