Webdunia - Bharat's app for daily news and videos

Install App

ಸಂಕ್ರಾಂತಿ ಬಿಡುಗಡೆ ಮಾಡಬೇಕಿದ್ದ 'ಈಶ್ವರನ್' ಚಿತ್ರ ಮುಂದೂಡಲು ಕಾರಣವೇನು ಗೊತ್ತಾ?

Webdunia
ಶನಿವಾರ, 19 ಡಿಸೆಂಬರ್ 2020 (10:20 IST)
ಚೆನ್ನೈ : ನಟ ಸಿಂಬು ಅವರು ಈಶ್ವರನ್ ಚಿತ್ರ ಮುಗಿಸುವುದರೊಂದಿಗೆ ಪ್ರಸ್ತುತ ವೆಂಕಟ್ ಪ್ರಭು ನಿರ್ದೇಶನದ ಕಾನ್ಫರೆನ್ಸ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸುಂಗಂದ್ರನ್ ನಿರ್ದೇಶನದ ಈಶ್ವರನ್ ಚಿತ್ರವನ್ನು ಸಂಕ್ರಾಂತಿ ಹಬ್ಬದಂದು ಬಿಡುಗಡೆ ಮಾಡಲು ಯೋಜಿಸಿದ್ದಾರೆ. ಈ ಮಧ್ಯೆ   ವಿಜಯ್ ಅಭಿನಯದ ಮಾಸ್ಟರ್ ಚಿತ್ರವನ್ನು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡಗಡೆ ಮಾಡಲು ಮಾತುಕತೆ ನಡೆಯುತ್ತಿದೆ.

ಆದರೆ ಈಶ್ವರನ್ ಚಿತ್ರವನ್ನು ಕೇವಲ 100 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇರುವ ಕಾರಣ ಚಿತ್ರದ ಬಿಡುಗಡೆಯನ್ನು ಮುಂದೂಡಲು ನಿರ್ಮಾಣ ಸಂಸ್ಥೆ ನಿರ್ಧರಿಸಿದೆ ಎನ್ನಲಾಗಿದೆ. ಅಲ್ಲದೇ ಜನವರಿಯ ಕೊನೆಯಲ್ಲಿ  ಸಿಂಬು ಜನ್ಮದಿನಕ್ಕೆ ಸಮೀಪದಲ್ಲಿ ಈಶ್ವರನ್ ಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ ಎಂಬ ವದಂತಿ ಇದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments