Webdunia - Bharat's app for daily news and videos

Install App

ಪವರ್ ಸ್ಟಾರ್ ಅಪ್ಪು ವೈಕುಂಠ ಸಮಾರಾಧನೆಗೆ ಕುಟುಂಬಸ್ಥರಿಗೆ ಮಾತ್ರ ಅವಕಾಶ

Webdunia
ಶುಕ್ರವಾರ, 5 ನವೆಂಬರ್ 2021 (10:15 IST)
ಬೆಂಗಳೂರು: ಕಳೆದ ವಾರ ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರಲ್ಲ.

ಕೇವಲ ಕುಟುಂಬಸ್ಥರು ಮತ್ತು ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಾಗಿ ಡಾ.ರಾಜ್ ಕುಟುಂಬ ಎಲ್ಲಾ ಸಿದ್ಧತೆ ಆರಂಭಿಸಿದೆ. ನವಂಬರ್ 8 ಕ್ಕೆ ಮನೆಯಲ್ಲಿಯೇ ಕಾರ್ಯಕ್ರಮ ನಡೆಯಲಿದೆ.

ಹಾಗಂತ ಅಭಿಮಾನಿಗಳು ಬೇಸರಗೊಳ್ಳಬೇಕಿಲ್ಲ. ಅಭಿಮಾನಿಗಳಿಗಾಗಿ ರಾಜ್ ಕುಟುಂಬ ಅನ್ನ ಸಂತರ್ಪಣೆ ಮಾಡಲಿದೆ. ಈಗಾಗಲೇ ಅಪ್ಪು ಸಮಾಧಿಗೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದ್ದು, ನಿತ್ಯ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ಪೂಜೆ ಸಲ್ಲಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments