Select Your Language

Notifications

webdunia
webdunia
webdunia
webdunia

ಪವರ್ ಸ್ಟಾರ್ ಅಪ್ಪು ವೈಕುಂಠ ಸಮಾರಾಧನೆಗೆ ಕುಟುಂಬಸ್ಥರಿಗೆ ಮಾತ್ರ ಅವಕಾಶ

ಪವರ್ ಸ್ಟಾರ್ ಅಪ್ಪು ವೈಕುಂಠ ಸಮಾರಾಧನೆಗೆ ಕುಟುಂಬಸ್ಥರಿಗೆ ಮಾತ್ರ ಅವಕಾಶ
ಬೆಂಗಳೂರು , ಶುಕ್ರವಾರ, 5 ನವೆಂಬರ್ 2021 (10:15 IST)
ಬೆಂಗಳೂರು: ಕಳೆದ ವಾರ ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರಲ್ಲ.

ಕೇವಲ ಕುಟುಂಬಸ್ಥರು ಮತ್ತು ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಾಗಿ ಡಾ.ರಾಜ್ ಕುಟುಂಬ ಎಲ್ಲಾ ಸಿದ್ಧತೆ ಆರಂಭಿಸಿದೆ. ನವಂಬರ್ 8 ಕ್ಕೆ ಮನೆಯಲ್ಲಿಯೇ ಕಾರ್ಯಕ್ರಮ ನಡೆಯಲಿದೆ.

ಹಾಗಂತ ಅಭಿಮಾನಿಗಳು ಬೇಸರಗೊಳ್ಳಬೇಕಿಲ್ಲ. ಅಭಿಮಾನಿಗಳಿಗಾಗಿ ರಾಜ್ ಕುಟುಂಬ ಅನ್ನ ಸಂತರ್ಪಣೆ ಮಾಡಲಿದೆ. ಈಗಾಗಲೇ ಅಪ್ಪು ಸಮಾಧಿಗೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದ್ದು, ನಿತ್ಯ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ಪೂಜೆ ಸಲ್ಲಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪವರ್ ಸ್ಟಾರ್ ಪುನೀತ್ ಗೆ ವಿಶಿಷ್ಟ ಗೌರವ ಸಲ್ಲಿಸಿದ ತಮಿಳು ನಟ ವಿಶಾಲ್