Webdunia - Bharat's app for daily news and videos

Install App

ಮದುವೆ ಸುದ್ದಿ ಹಬ್ಬಿಸುವ ಮಾವನ ಮೇಲೆ ಮುನಿಸಿಕೊಂಡ ಪ್ರಭಾಸ್?!

Webdunia
ಶುಕ್ರವಾರ, 8 ಫೆಬ್ರವರಿ 2019 (09:04 IST)
ಹೈದರಾಬಾದ್: ಆಗಾಗ ತಮ್ಮ ಮದುವೆ ಬಗ್ಗೆ ಪುಕಾರು ಹಬ್ಬಿಸುವ ಮಾವ ಕೃಷ್ಣರಾಜು ವಿರುದ್ಧ ಇದೀಗ ಬಾಹುಬಲಿ ಪ್ರಭಾಸ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.


ಬಾಹುಬಲಿ ಸಿನಿಮಾ ಮುಗಿದ ಬಳಿಕ ಪ್ರಭಾಸ್ ಮದುವೆಯಾಗುತ್ತಾರೆ ಎಂದು ಕೃಷ್ಣರಾಜು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದರು. ಇದೀಗ ಸಾಹೋ ಬಳಿಕ ಪ್ರಭಾಸ್ ಮದುವೆಯಾಗುತ್ತಾರೆ ಎಂದು ಕೃಷ್ಣರಾಜು ಹೇಳಿಕೆ ನೀಡಿದ್ದರು.

ಇದು ಪ್ರಭಾಸ್ ಸಿಟ್ಟಿಗೆ ಕಾರಣವಾಗಿದೆ ಎನ್ನಲಾಗಿದೆ. ಹೀಗಾಗಿ ಪದೇ ಪದೇ ತಮ್ಮ ಮದುವೆ ಬಗ್ಗೆ ಪತ್ರಿಕೆಗಳಿಗೆ ಹೇಳಿಕೆ ಕೊಡಬೇಡಿ. ನಾನು ನನ್ನ ವೃತ್ತಿ ಜೀವನದ ಬಗ್ಗೆ ಗಮನಕೇಂದ್ರೀಕರಿಸಬೇಕಿದೆ ಎಂದು ಪ್ರಭಾಸ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments