Webdunia - Bharat's app for daily news and videos

Install App

‘ರಾಧೆ ಶ್ಯಾಮ್’ ಚಿತ್ರದ ನಿರ್ದೇಶಕರ ಮೇಲೆ ಕೆಂಡಕಾರಿದ ಪ್ರಭಾಸ್ ಅಭಿಮಾನಿಗಳು

Webdunia
ಬುಧವಾರ, 24 ಮಾರ್ಚ್ 2021 (10:54 IST)
ಹೈದರಾಬಾದ್ : ಪ್ರಭಾಸ್ ಅವರ ಮುಂದಿನ ಚಿತ್ರ ‘ರಾಧೆ ಶ್ಯಾಮ್’ ಜುಲೈ 30ರಂದು ಬಿಡುಗಡೆಯಾಗಲಿದೆ. ಆದರೆ ಈ ಚಿತ್ರದ ಬಗ್ಗೆ ಯಾವುದೇ ಪ್ರಚಾರ ಕಾರ್ಯಗಳನ್ನು ಮಾಡದ ಕಾರಣ ಪ್ರಭಾಸ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಭಾಸ್ ಅಭಿನಯದ ಸಲಾರ್ ಮತ್ತು ಆದಿಪುರುಷ ಚಿತ್ರತಂಡ ತಮ್ಮ ಚಿತ್ರದ ಬಗ್ಗೆ ಹೆಚ್ಚಿನ ಅಪ್ ಡೇಟ್ಸ್ ಅನ್ನು ನೀಡುತ್ತಿದೆ. ಆದರೆ ರಾಧೆ ಶ್ಯಾಮ್ ಚಿತ್ರತಂಡ ಚಿತ್ರದ ಬಗ್ಗೆ ಯಾವುದೇ ಮಾಹಿತಿ ನೀಡದ ಕಾರಣ ಪ್ರೊಡಕ್ಷನ್ ಹೌಸ್ ಯುವಿ ಕ್ರಿಯೇಷನ್ಸ್ ಮತ್ತು ನಿರ್ದೇಶಕ ರಾಧಾ ಕೃಷ್ಣ ಕುಮಾರ್ ಅವರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ತನ್ನ ನಾಯಕಿ ಕೀರ್ತಿ ಸುರೇಶ್ ಕಾಣೆಯಾಗಿದ್ದಾರೆ ಎಂದು ನಿತಿನ್ ಸೋಶಿಯಲ್ ಮೀಡಿಯಾದಲ್ಲಿ ತಮಾಷೆಗಾಗಿ ಪೋಸ್ಟ್ ಮಾಡಿದಾಗ ಇದಕ್ಕೆ ಪೊಲೀಸ್ ಅಧಿಕಾರಿಗಳು ಅವರನ್ನು ಕಾಳಜಿ ವಹಿಸುತ್ತೇವೆ ಎಂದು ತಮಾಷೆಯಾಗಿ ಹೇಳಿದ್ದಾರೆ. ಇದಕ್ಕೆ ಪ್ರಭಾಸ್ ಅಭಿಮಾನಿಗಳು ಕೋಪದಿಂದ ಪೊಲೀಸ್ ಅಧಿಕಾರಿಗಳ ಬಳಿ ರಾಧಾ ಕೃಷ್ಣ ಕುಮಾರ್ ಕಾಣೆಯಾಗಿದ್ದಾರೆ . ಅವರನ್ನು ಹಿಡಿದುಕೊಡಿ ಎಂದು ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

ಖ್ಯಾತ ನಟ ಫಹಾದ್ ಕೈಯಲ್ಲಿ ಕೀಪ್ಯಾಡ್ ಮೊಬೈಲ್, ಬೆಲೆ ಕೇಳಿದ್ರೆ ಅಚ್ಚರಿ ಆಗುವುದು ಗ್ಯಾರಂಟಿ

ಹೆಣ್ಣು ಮಗುವಿಗೆ ಜನ್ಮನೀಡಿದ ಕಿಯಾರಾ ಅಡ್ವಾಣಿ: ಬಾಲಿವುಡ್‌ನ ಸ್ಟಾರ್‌ ಜೋಡಿ ಮನೆಯಲ್ಲಿ ಸಂಭ್ರಮ

ನಟಿ ವೈಷ್ಣವಿ ಗೌಡ ಮದುವೆಯಾದ್ರೂ ತಾಳಿ ಹಾಕಲ್ಲ ಯಾಕೆ: ಸ್ಪಷ್ಟನೆ ನೀಡಿದ ನಟಿ

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

ಮುಂದಿನ ಸುದ್ದಿ
Show comments