Webdunia - Bharat's app for daily news and videos

Install App

ಉತ್ತಮ ಪರಿಸರ ಪ್ರೇಮಿ ಎಂಬುದನ್ನು ಸಾಬೀತುಪಡಿಸಿದ ನಟ ಪ್ರಭಾಸ್

Webdunia
ಮಂಗಳವಾರ, 8 ಸೆಪ್ಟಂಬರ್ 2020 (10:19 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಅವರು ಅರಣ್ಯ ಪ್ರದೇಶವನ್ನು ದತ್ತು ಪಡೆಯುವುದರ ಮೂಲಕ ಉತ್ತಮ ನಟ ಮಾತ್ರವಲ್ಲ ಪರಿಸರ ಪ್ರೇಮಿ ಎಂಬುದನ್ನು ಸಾಬೀತುಪಡಿಸಿದ್ದಾರೆ.

ನಟ ಹೈದರಾಬಾದ್ ಸಮೀಪದ ಕಾಜಿಪಲ್ಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನು ದತ್ತು ಪಡೆದಿದ್ದಾರೆ. ಇದು ಬರೋಬರಿ 1650 ಎಕರೆ ವಿಸ್ತೀರ್ಣವಿದೆ. ಈ ಅರಣ್ಯದಲ್ಲಿ ಹೆಚ್ಚೆಚ್ಚು ಥರಹೇವಾರಿ ಸಸಿಗಳನ್ನು ನೆಟ್ಟು ಅಲ್ಲಲ್ಲಿ ಕೊಳಗಳನ್ನು ನಿರ್ಮಿಸಿ ವನ್ಯ ಪ್ರಾಣಿಗಳಿಗೆ ಓಡಾಡಲು ವ್ಯವಸ್ಥೆ ಮಾಡುವುದಾಗಿ ಅವರು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರಭಾಸ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಮಾಡುತ್ತಾ ರಾಜ್ಯಸಭಾ ಸದಸ್ಯ ಸಂತೋಷ್ ಕುಮಾರ್ ಜೋಗಿನಪಲ್ಲಿ, ತೆಲಂಗಾಣ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ಧನ್ಯವಾದ ತಿಳಿಸಿದ್ದಾರೆ. ಹಾಗೇ ಎಲ್ಲರೂ ಪರಿಸರ ಸಂರಕ್ಷಿಸುವಂತೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments