Webdunia - Bharat's app for daily news and videos

Install App

ಉತ್ತಮ ಪರಿಸರ ಪ್ರೇಮಿ ಎಂಬುದನ್ನು ಸಾಬೀತುಪಡಿಸಿದ ನಟ ಪ್ರಭಾಸ್

Webdunia
ಮಂಗಳವಾರ, 8 ಸೆಪ್ಟಂಬರ್ 2020 (10:19 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಅವರು ಅರಣ್ಯ ಪ್ರದೇಶವನ್ನು ದತ್ತು ಪಡೆಯುವುದರ ಮೂಲಕ ಉತ್ತಮ ನಟ ಮಾತ್ರವಲ್ಲ ಪರಿಸರ ಪ್ರೇಮಿ ಎಂಬುದನ್ನು ಸಾಬೀತುಪಡಿಸಿದ್ದಾರೆ.

ನಟ ಹೈದರಾಬಾದ್ ಸಮೀಪದ ಕಾಜಿಪಲ್ಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನು ದತ್ತು ಪಡೆದಿದ್ದಾರೆ. ಇದು ಬರೋಬರಿ 1650 ಎಕರೆ ವಿಸ್ತೀರ್ಣವಿದೆ. ಈ ಅರಣ್ಯದಲ್ಲಿ ಹೆಚ್ಚೆಚ್ಚು ಥರಹೇವಾರಿ ಸಸಿಗಳನ್ನು ನೆಟ್ಟು ಅಲ್ಲಲ್ಲಿ ಕೊಳಗಳನ್ನು ನಿರ್ಮಿಸಿ ವನ್ಯ ಪ್ರಾಣಿಗಳಿಗೆ ಓಡಾಡಲು ವ್ಯವಸ್ಥೆ ಮಾಡುವುದಾಗಿ ಅವರು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರಭಾಸ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಮಾಡುತ್ತಾ ರಾಜ್ಯಸಭಾ ಸದಸ್ಯ ಸಂತೋಷ್ ಕುಮಾರ್ ಜೋಗಿನಪಲ್ಲಿ, ತೆಲಂಗಾಣ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ಧನ್ಯವಾದ ತಿಳಿಸಿದ್ದಾರೆ. ಹಾಗೇ ಎಲ್ಲರೂ ಪರಿಸರ ಸಂರಕ್ಷಿಸುವಂತೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ದರ್ಶನ್ ಪರ ಅಖಾಡಕ್ಕಿಳಿದ ವಿಜಯಲಕ್ಷ್ಮಿ, ಅಭಿಮಾನಿಗಳಿಗೆ ಕಳುಹಿಸಿದ್ರು ಸ್ಪಷ್ಟ ಸಂದೇಶ

ಬಿಗ್‌ಬಾಸ್‌ ವಿನ್ನರ್‌, ಯುಟ್ಯೂಬರ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ದುಷ್ಕರ್ಮಿಗಳಿಂದ ಗುಂಡಿನ ಮಳೆ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಮುಂದಿನ ಸುದ್ದಿ
Show comments