Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಕ್ಷಮೆ ಯಾಚಿಸಿದ ಪ್ರಭುದೇವ

Webdunia
ಗುರುವಾರ, 23 ಜೂನ್ 2022 (10:20 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಡ್ಯಾನ್ಸಿಂಗ್ ಸ್ಟಾರ್ ಪ್ರಭುದೇವ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಜೊತೆಯಾಗಿ ನಟಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.

ಈ ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು ನೆರವೇರಿದೆ. ಆದರೆ ಈ ಮುಹೂರ್ತ ಕಾರ್ಯಕ್ರಮಕ್ಕೆ ಪ್ರಭುದೇವ ಗೈರಾಗಿದ್ದರು.

ಈ ಬಗ್ಗೆ ಪ್ರಭುದೇವ ವಿಶೇಷ ವಿಡಿಯೋ ಮೂಲಕ ಶಿವಣ್ಣ ಕ್ಷಮೆ ಯಾಚಿಸಿದ್ದಾರೆ. ನಮ್ಮ ಮನೆಯಲ್ಲೂ ಪೂಜೆ ಇದ್ದಿದ್ದರಿಂದ ಮುಹೂರ್ತಕ್ಕೆ ಬರಲಾಗಲಿಲ್ಲ. ಅದಕ್ಕೆ ಕ್ಷಮೆ ಕೋರುತ್ತೇನೆ. ಶಿವಣ್ಣ ಜೊತೆ ನಟಿಸುತ್ತಿರುವುದು ಅತ್ಯಂತ ಖುಷಿಯ ವಿಚಾರ ಎಂದು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments