Webdunia - Bharat's app for daily news and videos

Install App

ಮಳೆ ಬಂದಾಗ ಬೆಂಗಳೂರು ತತ್ತರ.. ಹೊಸ ಐಡಿಯಾ ಮಾಡಿದ ಉಪೇಂದ್ರ

Webdunia
ಸೋಮವಾರ, 4 ಸೆಪ್ಟಂಬರ್ 2017 (12:25 IST)
ಧೋ ಸುರಿಯುತ್ತಿರುವ ಮಳೆಗೆ ಬೆಂಗಳೂರು ನಗರದ ಜನ ತತ್ತರಿಸಿಹೋಗಿದ್ದಾರೆ. ಎಲ್ಲಿ ನೋಡಿದರೂ ನೀರೋ ನೀರು. ತಗ್ಗುಪ್ರದೇಶಗಳು ಜಲಾವೃತಗೊಂಡಿದೆ. ಹಲವೆಡೆ ಒಳಚರಂಡಿಗಳ ಅದ್ವಾನದಿಂದಾಗಿ ನೀರು ಮನೆಗಳಿಗೆ ನುಗ್ಗುತ್ತಿರುವ ಸುದ್ದಿಗಳನ್ನ ನೋಡಿದ್ದೀರಿ. ಇದೀಗ, ಪ್ರಜಾಕಾರಣಿ ಉಪೇಂದ್ರ ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿದ್ದಾರೆ.

ಅಮೆರಿಕದ ಸ್ನೇಹಿತರೊಬ್ಬರ ಜೊತೆ ಬೆಂಗಳೂರಿನ ಒಳ ಚರಂಡಿ ವ್ಯವಸ್ಥೆಗಳ ಬಗ್ಗೆ ಹೊಸ ಉಪಾಯವೊಂದನ್ನ ಬಿಚ್ಚಿಟ್ಟಿರುವ ಉಪೇಂದ್ರ ಜನರ ಸಹಕಾರ ಕೋರಿದ್ದಾರೆ. ನಗರದಲ್ಲಿ ಅತಿಯಾದ ಮಳೆಯಾದರೆ ಏನು ಮಾಡಬೇಕು..? ಒಳ ಚರಂಡಿ ವ್ಯವಸ್ಥೆ ಸುಧಾರಿಸುವುದು ಹೇಗೆ..? ಬೆಂಗಳೂರಿನಲ್ಲಿ ಹೀಗಿರುವ ಒಳಚರಂಡಿಗಳ ದೋಷಗಳೇನು..? ಎಂಬ ಬಗ್ಗೆ ಉಪೇಂದ್ರ ಚರ್ಚೆ ಮಾಡಿದ್ದಾರೆ.



ಸದ್ಯ, ಬೆಂಗಳೂರಲ್ಲಿ ಒಳಚರಂಡಿ ವ್ಯವಸ್ಥೆಗೆ ಖರ್ಚು ಮಾಡುತ್ತಿರುವ ಹಣದಲ್ಲಿ ಶೇ.50ರಷ್ಟರಲ್ಲಿ ಸುಸಜ್ಜಿತ ಆಧುನಿಕ ಒಳಚರಂಡಿ ವ್ಯವಸ್ಥೆ ಮಾಡಬಹುದಾಗಿದೆ. ಬ್ಯುಸಿನೆಸ್ ಆಗಿರುವ ರಾಜಕಾರಣ ನಿಲ್ಲಿಸಿ ಪ್ರಜಾಕಾರಣಕ್ಕೆ ಬೆಂಬಲ ನೀಡುವಂತೆ ಉಪೇಂದ್ರ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments