Webdunia - Bharat's app for daily news and videos

Install App

ವಿವಾದಗಳಿಗೆ ತೆರೆ ಎಳೆಯುವ ಯತ್ನ ಮಾಡಿದ ಪ್ರಕಾಶ್ ರೈ

Webdunia
ಬುಧವಾರ, 4 ಅಕ್ಟೋಬರ್ 2017 (11:20 IST)
ಬೆಂಗಳೂರು: ಗೌರಿ ಲಂಕೇಶ್  ಹತ್ಯೆ ಬಗ್ಗೆ ಮಾತನಾಡುವಾಗ ಪ್ರಧಾನಿ ಮೋದಿ ಮೇಲೆ ವ್ಯಂಗ್ಯ ಮಾಡಿದ್ದ ಪ್ರಕಾಶ್ ರಾಜ್ ತಮ್ಮ ಹೇಳಿಕೆ ವಿವಾದವಾಗುತ್ತಿದ್ದಂತೆ ಸ್ಪಷ್ಟನೆ ಕೊಟ್ಟಿದ್ದಾರೆ.


ಟ್ವಿಟರ್ ನಲ್ಲಿ ವಿವಾದಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ. ನಾನು ಹೇಳಿದ್ದು ಗೌರಿ ಹತ್ಯೆಯನ್ನು ಸಂಭ್ರಮಿಸುವ ಮೋದಿ ಫಾಲೋವರ್ ಗಳನ್ನು ಉದ್ದೇಶಿಸಿ ಎಂದಿದ್ದಾರೆ.

ಗೌರಿ ಹತ್ಯೆಯನ್ನು ತಮ್ಮ ಫಾಲೋವರ್ ಗಳೇ ಸಂಭ್ರಮಿಸುತ್ತಿದ್ದರೂ ಪ್ರಧಾನಿ ಮೋದಿ ಸುಮ್ಮನಿದ್ದಾರಲ್ಲಾ ಎಂದು ಆ ಹೇಳಿಕೆ ನೀಡಿದ್ದೇನೆ. ಒಬ್ಬ ನಾಗರಿಕನಾಗಿ ನನಗೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ. ನಾನು ಒಬ್ಬ ನಟ ಅಷ್ಟೇ. ಯಾವುದೇ ರಾಜಕೀಯ ಪಕ್ಷಕ್ಕೂ ಸೇರಿದವನಲ್ಲ ಎಂದು ಪ್ರಕಾಶ್ ರೈ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ನೇಹಿತನ ಮೊಬೈಲ್‌ನಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಪೊಲೀಸರ ಅತಿಥಿಯಾದ ಕೆ.ಆರ್.ಪುರದ ಯುವಕ

ರಾತ್ರೋರಾತ್ರಿ ವಿಷ್ಣು ಸ್ಮಾರಕ ನೆಲಸಮ, ಹಬ್ಬದ ದಿನವೇ ಕಣ್ಣೀರು ಹಾಕುತ್ತಿರುವ ವಿಷ್ಣುವರ್ಧನ್ ಫ್ಯಾನ್ಸ್‌

ಪಾರ್ಕಿಂಗ್ ವಿಷಯಕ್ಕೆ ಕಿರಿಕ್, ಪ್ರಾಣ ಕಳೆದುಕೊಂಡ ಖ್ಯಾತ ನಟಿ ಹುಮಾ ಖುರೇಷಿ ಸಹೋದರ

ಕಾಂತಾರ ಚಾಪ್ಟರ್‌ 1ರಲ್ಲಿ ರಿಷಭ್‌ ಶೆಟ್ಟಿಗೆ ಜೋಡಿಯಾಗಿ ರುಕ್ಮಿಣಿ: ಅಕ್ಟೋಬರ್‌ 2ರಂದು ಸಿನಿಮಾ ತೆರೆಗೆ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಮುಂದಿನ ಸುದ್ದಿ
Show comments