Webdunia - Bharat's app for daily news and videos

Install App

ವಿವಾದಗಳಿಗೆ ತೆರೆ ಎಳೆಯುವ ಯತ್ನ ಮಾಡಿದ ಪ್ರಕಾಶ್ ರೈ

Webdunia
ಬುಧವಾರ, 4 ಅಕ್ಟೋಬರ್ 2017 (11:20 IST)
ಬೆಂಗಳೂರು: ಗೌರಿ ಲಂಕೇಶ್  ಹತ್ಯೆ ಬಗ್ಗೆ ಮಾತನಾಡುವಾಗ ಪ್ರಧಾನಿ ಮೋದಿ ಮೇಲೆ ವ್ಯಂಗ್ಯ ಮಾಡಿದ್ದ ಪ್ರಕಾಶ್ ರಾಜ್ ತಮ್ಮ ಹೇಳಿಕೆ ವಿವಾದವಾಗುತ್ತಿದ್ದಂತೆ ಸ್ಪಷ್ಟನೆ ಕೊಟ್ಟಿದ್ದಾರೆ.


ಟ್ವಿಟರ್ ನಲ್ಲಿ ವಿವಾದಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ. ನಾನು ಹೇಳಿದ್ದು ಗೌರಿ ಹತ್ಯೆಯನ್ನು ಸಂಭ್ರಮಿಸುವ ಮೋದಿ ಫಾಲೋವರ್ ಗಳನ್ನು ಉದ್ದೇಶಿಸಿ ಎಂದಿದ್ದಾರೆ.

ಗೌರಿ ಹತ್ಯೆಯನ್ನು ತಮ್ಮ ಫಾಲೋವರ್ ಗಳೇ ಸಂಭ್ರಮಿಸುತ್ತಿದ್ದರೂ ಪ್ರಧಾನಿ ಮೋದಿ ಸುಮ್ಮನಿದ್ದಾರಲ್ಲಾ ಎಂದು ಆ ಹೇಳಿಕೆ ನೀಡಿದ್ದೇನೆ. ಒಬ್ಬ ನಾಗರಿಕನಾಗಿ ನನಗೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ. ನಾನು ಒಬ್ಬ ನಟ ಅಷ್ಟೇ. ಯಾವುದೇ ರಾಜಕೀಯ ಪಕ್ಷಕ್ಕೂ ಸೇರಿದವನಲ್ಲ ಎಂದು ಪ್ರಕಾಶ್ ರೈ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments