Webdunia - Bharat's app for daily news and videos

Install App

ಈ ಕಾರಣಕ್ಕೆ ನಿರ್ದೇಶಕ ವೆಟ್ರಿಮಾರನ್ ಗೆ ಶಾಪ ಹಾಕಿದ ಪ್ರಕಾಶ್ ರಾಜ್

Webdunia
ಮಂಗಳವಾರ, 22 ಡಿಸೆಂಬರ್ 2020 (09:12 IST)
ಚೆನ್ನೈ : ನಿರ್ದೇಶಕ ವೆಟ್ರಿಮಾರನ್ ಅವರು ಭಾರತೀಯ ಚಿತ್ರರಂಗದಲ್ಲಿ ಜನರ ಮೆಚ್ಚುಗೆ ಪಡೆದ ಒಬ್ಬ ಖ್ಯಾತ ನಿರ್ದೇಶಕ. ಕಳೆದ ವರ್ಷ ಬಿಡುಗಡೆಯಾದ ಅವರ ಅಸುರನ್ ಚಿತ್ರ ಅಂತರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿದೆ. ಇಂತಹ ಮಹಾನ್ ನಿರ್ದೇಶಕನನ್ನು ನಟ ಪ್ರಕಾಶ್ ರಾಜ್ ಅವರು ಶಪಿಸಿದ್ದಾರೆ.

ಹೌದು. ಇತ್ತೀಚೆಗೆ ಬಿಡುಗಡೆಯಾದ ಆಂಥಾಲಜಿ ಆಫ್ ಸಿನ್ ಸ್ಟೋರಿಸ್ ನಲ್ಲಿ ಅವರು ನಿರ್ದೇಶಿಸಿದ ಭಾಗ ‘ಒನ್ ನೈಟ್’ ತುಂಬಾ ದುಃಖಕರವಾದ ಕಥೆಯಾಗಿತ್ತು. ಈ ವೇಳೆ ಈ ಚಿತ್ರದ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್ ಅವರು , ವೆಟ್ರಿಮಾರನ್ ಅವರನ್ನು ಶಪಿಸುವುದಾಗಿ ಹಾಗೂ ಮುಂದಿನ ಜನ್ಮದಲ್ಲಿ ಅವರು ಮೆಣಸಿನಕಾಯಿಯಲ್ಲಿ ಬಿದ್ದ ಹಲ್ಲಿಯಾಗಿ ಜನಿಸಲಿ ಎಂದು ಹೇಳಿದ್ದಾರೆ.
ಯಾಕೆಂದರೆ ಈ ಚಿತ್ರದಲ್ಲಿ ತನ್ನ ಪಾತ್ರದ ಬಗ್ಗೆ ಯೋಚಿಸಿ ರಾತ್ರಿ ಅರ್ಧಗಂಟೆ ಅಳುವ ಹಾಗೇ ಮಾಡಿದ್ದಕ್ಕಾಗಿ ಎಂದು ತಮಾಷೆ ಮಾಡಿದ್ದಾರೆ. ಹಾಗೇ ಅವರ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments