Webdunia - Bharat's app for daily news and videos

Install App

ಸಾಲ ಮಾಡಿಯಾದರೂ ಜನರಿಗೆ ಸಹಾಯ ಮಾಡುವೆ ಎಂದ ನಟ ಪ್ರಕಾಶ್ ರೈ

Webdunia
ಮಂಗಳವಾರ, 21 ಏಪ್ರಿಲ್ 2020 (09:43 IST)
ಬೆಂಗಳೂರು: ಸಾಲ ಮಾಡಿಯಾದರೂ ಸರಿಯೇ, ಕೊರೋನಾದಿಂದ ಸಂಕಷ್ಟಕ್ಕೀಡಾದ ಜನರಿಗೆ ಸಹಾಯ ಮಾಡುವುದಾಗಿ ನಟ ಪ್ರಕಾಶ್ ರೈ ಹೇಳಿದ್ದಾರೆ.


ತಮ್ಮ ಬಳಿ ಕೆಲಸ ಮಾಡುವ ಎಲ್ಲಾ ನೌಕರರಿಗೂ ಮೇವರೆಗಿನ ವೇತನ ನೀಡಿ ಸುದ್ದಿಯಾಗಿದ್ದ ಪ್ರಕಾಶ್ ರೈ ಇದೀಗ ಸಂಕಷ್ಟಕ್ಕೀಡಾದ ಜನರ ಸಹಾಯಕ್ಕೆ ತಮ್ಮ ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಪ್ರಕಾಶ್ ರೈ, ‘ನನ್ನ ಹಣಕಾಸಿನ ಮೂಲ ಕ್ಷೀಣಿಸುತ್ತಿದೆ. ಹಾಗಿದ್ದರೂ ಜನರಿಗೆ ಸಹಾಯ ಮಾಡಲು ಸಾಲ ಮಾಡುವೆ. ನನಗೆ ಗೊತ್ತು, ನಾನು ಮತ್ತೆ ಹಣ ಸಂಪಾದಿಸುವೆ. ಈ
ಸಂದರ್ಭದಲ್ಲಿ ಮಾನವೀಯತೆ ಮುಖ್ಯ. ನಾವು ಜತೆಯಾಗಿ ಹೋರಾಡೋಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments