ಸಾಲ ಮಾಡಿಯಾದರೂ ಜನರಿಗೆ ಸಹಾಯ ಮಾಡುವೆ ಎಂದ ನಟ ಪ್ರಕಾಶ್ ರೈ

Webdunia
ಮಂಗಳವಾರ, 21 ಏಪ್ರಿಲ್ 2020 (09:43 IST)
ಬೆಂಗಳೂರು: ಸಾಲ ಮಾಡಿಯಾದರೂ ಸರಿಯೇ, ಕೊರೋನಾದಿಂದ ಸಂಕಷ್ಟಕ್ಕೀಡಾದ ಜನರಿಗೆ ಸಹಾಯ ಮಾಡುವುದಾಗಿ ನಟ ಪ್ರಕಾಶ್ ರೈ ಹೇಳಿದ್ದಾರೆ.


ತಮ್ಮ ಬಳಿ ಕೆಲಸ ಮಾಡುವ ಎಲ್ಲಾ ನೌಕರರಿಗೂ ಮೇವರೆಗಿನ ವೇತನ ನೀಡಿ ಸುದ್ದಿಯಾಗಿದ್ದ ಪ್ರಕಾಶ್ ರೈ ಇದೀಗ ಸಂಕಷ್ಟಕ್ಕೀಡಾದ ಜನರ ಸಹಾಯಕ್ಕೆ ತಮ್ಮ ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಪ್ರಕಾಶ್ ರೈ, ‘ನನ್ನ ಹಣಕಾಸಿನ ಮೂಲ ಕ್ಷೀಣಿಸುತ್ತಿದೆ. ಹಾಗಿದ್ದರೂ ಜನರಿಗೆ ಸಹಾಯ ಮಾಡಲು ಸಾಲ ಮಾಡುವೆ. ನನಗೆ ಗೊತ್ತು, ನಾನು ಮತ್ತೆ ಹಣ ಸಂಪಾದಿಸುವೆ. ಈ
ಸಂದರ್ಭದಲ್ಲಿ ಮಾನವೀಯತೆ ಮುಖ್ಯ. ನಾವು ಜತೆಯಾಗಿ ಹೋರಾಡೋಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments