Webdunia - Bharat's app for daily news and videos

Install App

ರಾಜಕೀಯದಿಂದಾಗಿ ನನ್ನನ್ನು ಚಿತ್ರರಂಗದವರು ಹತ್ತಿರ ಸೇರಿಸುತ್ತಿಲ್ಲ: ಪ್ರಕಾಶ್ ರೈ

Webdunia
ಬುಧವಾರ, 16 ನವೆಂಬರ್ 2022 (08:40 IST)
ಚೆನ್ನೈ: ನಟ ಪ್ರಕಾಶ್ ರೈ ರಾಜಕೀಯ ಕಾರಣದಿಂದ ಈಗ ತಮ್ಮನ್ನು ಚಿತ್ರರಂಗದ ದೂರವಿಡಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಪ್ರಕಾಶ್ ರೈ ಎಡಪಂಥೀಯ ರಾಜಕೀಯ ನಿಲುವು ಹೊಂದಿದ್ದು, ಪ್ರಧಾನಿ ಮೋದಿ ಸಹಿತ ಬಲಪಂಥೀಯ ನಾಯಕರ ವಿರುದ್ಧ ಕಿಡಿ ಕಾರುತ್ತಲೇ ಇರುತ್ತಾರೆ. ಇದು ಅವರ ವೃತ್ತಿ ಜೀವನದದ ಮೇಲೆ ಪರಿಣಾಮ ಬೀರಿದೆಯಂತೆ.

‘ರಾಜಕೀಯ ನಿಲುವುಗಳಿಂದಾಗಿ ನನ್ನನ್ನು ಕೆಲವರು ಚಿತ್ರರಂಗದಿಂದ ದೂರವಿಟ್ಟಿದ್ದಾರೆ. ನನ್ನ ಜೊತೆ ಕೆಲಸ ಮಾಡಿದರೆ ಜನ ಒಪ್ಪದೇ ಇದ್ದರೆ ಎಂಬುದು ಅವರ ಭಯ. ನಾನು ಅಂತಹ ಆಫರ್ ಗಳನ್ನು ಬಿಡುವಷ್ಟು ಶ್ರೀಮಂತನಾಗಿದ್ದೇನೆ. ನನ್ನ ಭಯವೇ ಮತ್ತೊಬ್ಬರಿಗೆ ಶಕ್ತಿಯಾಗಬಹುದು’ ಎಂದು ಪ್ರಕಾಶ್ ರೈ ಹೇಳಿಕೊಂಡಿದ್ದಾರೆ. ಹಾಗಂತ ಟೀಕೆಯನ್ನು ನಿಲ್ಲಿಸುವುದಿಲ್ಲ. ಮುಂದುವರಿಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments