Webdunia - Bharat's app for daily news and videos

Install App

ರಾಜಕೀಯದಿಂದಾಗಿ ನನ್ನನ್ನು ಚಿತ್ರರಂಗದವರು ಹತ್ತಿರ ಸೇರಿಸುತ್ತಿಲ್ಲ: ಪ್ರಕಾಶ್ ರೈ

Webdunia
ಬುಧವಾರ, 16 ನವೆಂಬರ್ 2022 (08:40 IST)
ಚೆನ್ನೈ: ನಟ ಪ್ರಕಾಶ್ ರೈ ರಾಜಕೀಯ ಕಾರಣದಿಂದ ಈಗ ತಮ್ಮನ್ನು ಚಿತ್ರರಂಗದ ದೂರವಿಡಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಪ್ರಕಾಶ್ ರೈ ಎಡಪಂಥೀಯ ರಾಜಕೀಯ ನಿಲುವು ಹೊಂದಿದ್ದು, ಪ್ರಧಾನಿ ಮೋದಿ ಸಹಿತ ಬಲಪಂಥೀಯ ನಾಯಕರ ವಿರುದ್ಧ ಕಿಡಿ ಕಾರುತ್ತಲೇ ಇರುತ್ತಾರೆ. ಇದು ಅವರ ವೃತ್ತಿ ಜೀವನದದ ಮೇಲೆ ಪರಿಣಾಮ ಬೀರಿದೆಯಂತೆ.

‘ರಾಜಕೀಯ ನಿಲುವುಗಳಿಂದಾಗಿ ನನ್ನನ್ನು ಕೆಲವರು ಚಿತ್ರರಂಗದಿಂದ ದೂರವಿಟ್ಟಿದ್ದಾರೆ. ನನ್ನ ಜೊತೆ ಕೆಲಸ ಮಾಡಿದರೆ ಜನ ಒಪ್ಪದೇ ಇದ್ದರೆ ಎಂಬುದು ಅವರ ಭಯ. ನಾನು ಅಂತಹ ಆಫರ್ ಗಳನ್ನು ಬಿಡುವಷ್ಟು ಶ್ರೀಮಂತನಾಗಿದ್ದೇನೆ. ನನ್ನ ಭಯವೇ ಮತ್ತೊಬ್ಬರಿಗೆ ಶಕ್ತಿಯಾಗಬಹುದು’ ಎಂದು ಪ್ರಕಾಶ್ ರೈ ಹೇಳಿಕೊಂಡಿದ್ದಾರೆ. ಹಾಗಂತ ಟೀಕೆಯನ್ನು ನಿಲ್ಲಿಸುವುದಿಲ್ಲ. ಮುಂದುವರಿಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಚಿನ್ನ ಸಾಗಿಸಿ ವಿಮಾನದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್‌ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ವಿಜಯ್ ದೇವರಕೊಂಡ ಬೆನ್ನಲ್ಲೇ ಇಡಿ ಮುಂದೇ ಹಾಜರಾದ ರಾಣಾ ದಗ್ಗುಬಾಟಿ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ಕಾಟೇರ ದಾಖಲೆಯನ್ನೂ ಮುರಿಯಲಿದೆ ಸು ಫ್ರಮ್ ಸೋ

ಮುಂದಿನ ಸುದ್ದಿ
Show comments