Webdunia - Bharat's app for daily news and videos

Install App

ಖಾಸಗಿ ಪತ್ರಿಕೆ ಅಂಕಣಕಾರನ ಸ್ಥಾನದಿಂದ ಪ್ರಕಾಶ್ ರೈಗೆ ಕೊಕ್!

Webdunia
ಶುಕ್ರವಾರ, 5 ಜನವರಿ 2018 (05:57 IST)
ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ ರೈ ಇತ್ತೀಚೆಗಿನ ದಿನಗಳಲ್ಲಿ ಬಲಪಂಥೀಯ ಸಂಘಟನೆಗಳ  ವಿರುದ್ಧ ಕಿಡಿ ಕಾರುತ್ತಿರುವ ಬೆನ್ನಲ್ಲೇ ಅವರನ್ನು ಖಾಸಗಿ ಪತ್ರಿಕೆಯೊಂದರ ಅಂಕಣದಿಂದ ಕಿತ್ತು ಹಾಕಲಾಗಿದೆ.
 

ಪ್ರತೀ ಭಾನುವಾರಗಳಂದು ಉದಯವಾಣಿ ಪತ್ರಿಕೆಯಲ್ಲಿ ಪ್ರಕಾಶ್ ರೈ ಅಂಕಣ ಬರೆಯುತ್ತಿದ್ದರು. ಆದರೆ ಇದೀಗ ಇದ್ದಕ್ಕಿದ್ದಂತೆ ಅಂಕಣದಿಂದ ಕಿತ್ತು ಹಾಕಿರುವುದಕ್ಕೆ ನಟ ಪ್ರಕಾಶ್ ರೈ ತಮ್ಮ ಟ್ವಿಟರ್ ಪೇಜ್ ನಲ್ಲಿ ಕಿಡಿ ಕಾರಿದ್ದಾರೆ.

‘ಯಾವುದೇ ಮುನ್ಸೂಚನೆಯಿಲ್ಲದೇ ನನ್ನ ಅಂಕಣ ನಿಲ್ಲಿಸಲಾಗಿದೆ. ಇದರ ಹಿಂದೆ ಯಾವ ಕೈ ಕೆಲಸ ಮಾಡಿದೆ ಎಂದು ನನಗೆ ಗೊತ್ತು’ ಎಂದು ಪ್ರಕಾಶ್ ರೈ ಮತ್ತೆ ತಮ್ಮ ವಿರೋಧಿಗಳ ವಿರುದ್ಧ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments