Webdunia - Bharat's app for daily news and videos

Install App

ನಟರು ರಾಜಕೀಯಕ್ಕೆ ಬರುವುದೇ ದೊಡ್ಡ ದುರಂತ ಎಂದ ಪ್ರಕಾಶ್ ರೈ

Webdunia
ಸೋಮವಾರ, 13 ನವೆಂಬರ್ 2017 (08:32 IST)
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರೈ ಮತ್ತೆ ರಾಜಕೀಯ ವಿಚಾರ ಮಾತನಾಡಿದ್ದಾರೆ. ಆದರೆ ಈ ಬಾರಿ ಅವರು ತಮ್ಮ ಬಗ್ಗೆ ಹರಡಿರುವ ಊಹಾಪೋಹಗಳಿಗೆ ಫುಲ್ ಸ್ಟಾಪ್ ನೀಡುವ ಪ್ರಯತ್ನ ನಡೆಸಿದ್ದಾರೆ.

 
ಪ್ರಕಾಶ್ ರೈ ರಾಜಕೀಯಕ್ಕೆ ಬರುತ್ತಾರೆ. ಅದಕ್ಕಾಗಿಯೇ ಇತ್ತೀಚೆಗೆ ಆಗಾಗ ರಾಜಕೀಯ ನಾಯಕರ ವಿರುದ್ಧ ಚಾಟಿ ಬೀಸುತ್ತಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಇದನ್ನು ಅವರು ನಿರಾಕರಿಸಿದ್ದಾರೆ.

ಯಾವುದೇ ನಟರ ಹೆಸರು ಪ್ರಸ್ತಾಪಿಸದೇ ನಟರು ರಾಜಕೀಯ ಬರುವುದೇ ದೊಡ್ಡ ದುರಂತ ಎಂದಿದ್ದಾರೆ.  ನನ್ನ ಕರ್ತವ್ಯದ ಕುರಿತು ನನಗೆ ತಿಳುವಳಿಕೆಯಿದೆ. ರಾಜಕೀಯಕ್ಕೆ ಬರುವ ಅಗತ್ಯ ತನಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments