Webdunia - Bharat's app for daily news and videos

Install App

ಚಿರಂಜೀವಿ ಸರ್ಜಾ, ಸುಶಾಂತ್ ಸ್ಮರಣೆಗಾಗಿ ನಟಿ ಪ್ರಣೀತಾ ಸುಭಾಷ್ ಮಾಡಿದ್ದೇನು ಗೊತ್ತಾ?!

Webdunia
ಸೋಮವಾರ, 22 ಜೂನ್ 2020 (08:57 IST)
ಬೆಂಗಳೂರು: ಇತ್ತೀಚೆಗಷ್ಟೇ ನಮ್ಮನ್ನಗಲಿದ ಪ್ರತಿಭಾವಂತ ನಟರಾದ ಚಿರಂಜೀವಿ ಸರ್ಜಾ ಮತ್ತು ಸುಶಾಂತ್ ಸಿಂಗ್ ರಜಪೂತ್ ಸ್ಮರಣೆಗಾಗಿ ನಟಿ ಪ್ರಣೀತಾ ಸುಭಾಷ್ ಮಾಡಿದ್ದೇನು ಗೊತ್ತಾ?


ಪ್ರಣೀತಾ ತಮ್ಮ ಫೌಂಡೇಷನ್ ವತಿಯಿಂದ ಬಡ ಮಹಿಳೆಯರಿಗೆ 150 ರೇಷನ್ ಕಿಟ್ ಮತ್ತು ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸಿದ್ದಾರೆ. ಇದನ್ನು ಸ್ವತಃ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಚಿರಂಜೀವಿ ಮತ್ತು ಸುಶಾಂತ್ ಸ್ಮರಣಾರ್ಥ ಈ ಕಾರ್ಯ ಮಾಡಿರುವುದಾಗಿ ಪ್ರಣೀತಾ ಬರೆದುಕೊಂಡಿದ್ದಾರೆ. ಪ್ರಣೀತಾ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೆ, ಬಾಲಿವುಡ್ ನಲ್ಲೂ ಅಭಿನಯಿಸಿದ್ದಾರೆ ಎನ್ನುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments