Webdunia - Bharat's app for daily news and videos

Install App

ಈ ಕಾರಣಕ್ಕೇ ಸೋಷಿಯಲ್ ಮೀಡಿಯಾದಿಂದ ದೂರವಾದರಾ ಪ್ರಶಾಂತ್ ನೀಲ್?

Webdunia
ಬುಧವಾರ, 11 ಜನವರಿ 2023 (08:40 IST)
ಬೆಂಗಳೂರು: ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಇದೀಗ ತಮ್ಮ ಟ್ವಿಟರ್ ಖಾತೆಯನ್ನು ಡಿ ಆಕ್ಟಿವೇಟ್ ಮಾಡಿಕೊಂಡಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಪ್ರಶಾಂತ್ ನೀಲ್ ತೆಲುಗು ಚಿತ್ರರಂಗಕ್ಕೆ ಹೋದ ಮೇಲೆ ಕನ್ನಡ ಸಿನಿಮಾವನ್ನು ಮರೆತಿದ್ದಾರೆ ಎಂದು ಟ್ರೋಲ್ ಗೊಳಗಾಗುತ್ತಿದ್ದರು. ಅಷ್ಟೂ ಸಾಲದೆಂಬಂತೆ ಇತ್ತೀಚೆಗೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಉರ್ದುವಿನಲ್ಲಿ ಟ್ವೀಟ್ ಮಾಡಿ ಭಾರೀ ಟೀಕೆಗೊಳಗಾಗಿದ್ದರು.

ಇದರ ಬೆನ್ನಲ್ಲೇ ಪ್ರಶಾಂತ್ ಖಾತೆ ಡಿ ಆಕ್ಟಿವೇಟ್ ಮಾಡಿದ್ದಾರೆ. ಹೀಗಾಗಿ ಟ್ರೋಲ್ ಗಳಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿರಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments