ಈ ಕಾರಣಕ್ಕೇ ಸೋಷಿಯಲ್ ಮೀಡಿಯಾದಿಂದ ದೂರವಾದರಾ ಪ್ರಶಾಂತ್ ನೀಲ್?

Webdunia
ಬುಧವಾರ, 11 ಜನವರಿ 2023 (08:40 IST)
ಬೆಂಗಳೂರು: ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಇದೀಗ ತಮ್ಮ ಟ್ವಿಟರ್ ಖಾತೆಯನ್ನು ಡಿ ಆಕ್ಟಿವೇಟ್ ಮಾಡಿಕೊಂಡಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಪ್ರಶಾಂತ್ ನೀಲ್ ತೆಲುಗು ಚಿತ್ರರಂಗಕ್ಕೆ ಹೋದ ಮೇಲೆ ಕನ್ನಡ ಸಿನಿಮಾವನ್ನು ಮರೆತಿದ್ದಾರೆ ಎಂದು ಟ್ರೋಲ್ ಗೊಳಗಾಗುತ್ತಿದ್ದರು. ಅಷ್ಟೂ ಸಾಲದೆಂಬಂತೆ ಇತ್ತೀಚೆಗೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಉರ್ದುವಿನಲ್ಲಿ ಟ್ವೀಟ್ ಮಾಡಿ ಭಾರೀ ಟೀಕೆಗೊಳಗಾಗಿದ್ದರು.

ಇದರ ಬೆನ್ನಲ್ಲೇ ಪ್ರಶಾಂತ್ ಖಾತೆ ಡಿ ಆಕ್ಟಿವೇಟ್ ಮಾಡಿದ್ದಾರೆ. ಹೀಗಾಗಿ ಟ್ರೋಲ್ ಗಳಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿರಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ಯಾನ್ಸರ್‌ ಅನ್ನು ಸಾಮಾನ್ಯ ಜ್ವರದಂತೆ ಎದುರಿಸಿದೆ: ಕ್ಯಾನ್ಸರ್ ಗೆದ್ದು ಬಂದ ಬಗ್ಗೆ ಸಂಜಯ್ ದತ್ ಮಾತು

ಹೊಸ ಬಿಸಿನೆಸ್‌ ಶುರುಮಾಡಿದ ಪುನೀತ್ ರಾಜ್‌ಕುಮಾರ್‌ ಕಿರಿ ಮಗಳು ವಂದಿತಾ

ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್, ಇಲ್ಲಿದೆ ಮಾಹಿತಿ

ಬೇಬಿಮೂನ್‌ ಟ್ರಿಪ್‌ಗೆ ವಿಶೇಷ ಸ್ಥಳಕ್ಕೆ ಹೋದ ಸಮಂತಾ ರುತ್‌ ಪ್ರಭು

ಲವ್ ಜಿಹಾದ್ ಆರೋಪದ ನಡುವೆ ಗೌರಿ ಧರ್ಮದ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಅಮೀರ್ ಖಾನ್

ಮುಂದಿನ ಸುದ್ದಿ
Show comments