ಈ ಕಾರಣಕ್ಕೇ ಸೋಷಿಯಲ್ ಮೀಡಿಯಾದಿಂದ ದೂರವಾದರಾ ಪ್ರಶಾಂತ್ ನೀಲ್?

Webdunia
ಬುಧವಾರ, 11 ಜನವರಿ 2023 (08:40 IST)
ಬೆಂಗಳೂರು: ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಇದೀಗ ತಮ್ಮ ಟ್ವಿಟರ್ ಖಾತೆಯನ್ನು ಡಿ ಆಕ್ಟಿವೇಟ್ ಮಾಡಿಕೊಂಡಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಪ್ರಶಾಂತ್ ನೀಲ್ ತೆಲುಗು ಚಿತ್ರರಂಗಕ್ಕೆ ಹೋದ ಮೇಲೆ ಕನ್ನಡ ಸಿನಿಮಾವನ್ನು ಮರೆತಿದ್ದಾರೆ ಎಂದು ಟ್ರೋಲ್ ಗೊಳಗಾಗುತ್ತಿದ್ದರು. ಅಷ್ಟೂ ಸಾಲದೆಂಬಂತೆ ಇತ್ತೀಚೆಗೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಉರ್ದುವಿನಲ್ಲಿ ಟ್ವೀಟ್ ಮಾಡಿ ಭಾರೀ ಟೀಕೆಗೊಳಗಾಗಿದ್ದರು.

ಇದರ ಬೆನ್ನಲ್ಲೇ ಪ್ರಶಾಂತ್ ಖಾತೆ ಡಿ ಆಕ್ಟಿವೇಟ್ ಮಾಡಿದ್ದಾರೆ. ಹೀಗಾಗಿ ಟ್ರೋಲ್ ಗಳಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿರಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಶ್ಚಿಯನ್ ಸಂಪ್ರದಾಯದಂತೆ ತಾಯಿ ಅಂತ್ಯ ಕ್ರಿಯೆ: ಟೀಕಿಸಿದವರಿಗೆ ಖಡಕ್ ಕೌಂಟರ್ ಕೊಟ್ಟ ಪ್ರಕಾಶ್ ರಾಜ್

ರಾಮಾಯಣ ಸಿನಿಮಾಕ್ಕಾಗಿ ರಣಬೀರ್‌, ಸಾಯಿ ಪಲ್ಲವಿ ಪಡೆದ ಸಂಭಾವನೆ ಸುದ್ದಿಯಾಗುತ್ತಿರುವುದು ಇದೇ ಕಾರಣಕ್ಕೆ

ನಿಮ್ಮ ತಾಯಿಯ ನಂಬಿಕೆಗೆ ಬೆಲೆ ಕೊಟ್ರಿ, ಎಲ್ಲರ ನಂಬಿಕೆಯೂ ಅಷ್ಟೇ ಮುಖ್ಯ ಅಲ್ವಾ: ಪ್ರಕಾಶ್ ರಾಜ್ ಗೆ ನೆಟ್ಟಿಗರ ಟಾಂಗ್

ರಾಮಾಯಣ ಟೀಸರ್ ರಿಲೀಸ್, ಯಶ್ ಇದ್ದಾರ ಎಂದು ತಿಳಿಯಬೇಕಿದ್ದರೆ ಇಲ್ಲಿದೆ ವಿಡಿಯೋ

ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಕಾಪಿರೈಟ್‌ ಉಲ್ಲಂಘಟನೆ: ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಬರೋಬ್ಬರಿ ₹25 ಲಕ್ಷ ದಂಡ

ಮುಂದಿನ ಸುದ್ದಿ
Show comments