ರಾಮ್ ಚರಣ್ ತೇಜಗೆ ಪ್ರಶಾಂತ್ ನೀಲ್ ಆಕ್ಷನ್ ಕಟ್?

Webdunia
ಬುಧವಾರ, 29 ಮಾರ್ಚ್ 2023 (08:50 IST)
Photo Courtesy: Twitter
ಹೈದರಾಬಾದ್: ಕನ್ನಡ ನಿರ್ದೇಶಕ ಪ್ರಶಾಂತ್ ನೀಲ್ ಈಗ ತೆಲುಗಿನಲ್ಲೇ ಬೀಡುಬಿಟ್ಟಿದ್ದಾರೆ. ಸಲಾರ್ ಬಳಿಕ ಜ್ಯೂ.ಎನ್ ಟಿಆರ್ ಗೆ ನಿರ್ದೇಶನ ಮಾಡುತ್ತಿದ್ದಾರೆ.

ಇದರ ನಡುವೆ ಮತ್ತೊಂದು ಸುದ್ದಿ ಕೇಳಿಬಂದಿದೆ. ಆರ್ ಆರ್ ಆರ್ ಸ್ಟಾರ್ ರಾಮ್ ಚರಣ್ ತೇಜ ಮುಂದಿನ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಯಿದೆ.

ಪ್ರಶಾಂತ್ ನೀಲ್ ಇದರೊಂದಿಗೆ ತೆಲುಗಿನಲ್ಲಿ ಮತ್ತಷ್ಟು ಬ್ಯುಸಿಯಾಗಲಿದ್ದಾರೆ. ಸದ್ಯಕ್ಕೆ ರಾಮ್ ಚರಣ್ ಗೇಮ್ ಚೇಂಜರ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಅದಾದ ಬಳಿಕ ಪ್ರಶಾಂತ್ ನೀಲ್ ಜೊತೆ ಸಿನಿಮಾ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments