Webdunia - Bharat's app for daily news and videos

Install App

ಆಂಧ್ರದ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ನೆರವು ನೀಡಿದರೂ ಟ್ರೋಲ್ ಆದ ಪ್ರಶಾಂತ್ ನೀಲ್

Webdunia
ಬುಧವಾರ, 17 ಆಗಸ್ಟ್ 2022 (08:10 IST)
ಹೈದರಾಬಾದ್: ಪ್ಯಾನ್ ಇಂಡಿಯಾ ನಿರ್ದೇಶಕ ಪ್ರಶಾಂತ್ ನೀಲ್ ಆಂಧ್ರಪ್ರದೇಶದ ಕಣ‍್ಣಿನ ಆಸ್ಪತ್ರೆಯೊಂದಕ್ಕೆ 50 ಲಕ್ಷ ರೂ. ನೆರವು ನೀಡಿ ಸುದ್ದಿಯಾಗಿದ್ದಾರೆ.

ಆದರೆ ಪ್ರಶಾಂತ್ ನೀಲ್ ಒಳ್ಳೆಯ ಕೆಲಸ ಮಾಡಿದರೂ ಟ್ರೋಲ್ ಆಗಿದ್ದಾರೆ. ಪ್ರಶಾಂತ್ ಮೂಲತಃ ಕನ್ನಡದವರು. ಆದರೆ ಪ್ಯಾನ್ ಇಂಡಿಯಾ ನಿರ್ದೇಶಕರಾದ ಮೇಲೆ ಕರ್ನಾಟಕವನ್ನೇ ಮರೆತಿದ್ದಾರೆ ಎಂದು ಟ್ರೋಲ್ ಆಗಿದ್ದಾರೆ.

ಕರ್ನಾಟಕದಲ್ಲೇ ಸಾಕಷ್ಟು ಆಸ್ಪತ್ರೆಗಳು, ಶಾಲೆಗಳು ತೊಂದರೆಯಲ್ಲಿವೆ. ಮೊದಲು ಇಲ್ಲಿ ಸಹಾಯ ಮಾಡಿ. ಆದರೆ ಯಾಕೋ ಪ್ರಶಾಂತ್ ನೀಲ್ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ ಮೇಲೆ ಬೇರೆ ಭಾಷೆಗಳಿಗೇ ಹೆಚ್ಚು ಪ್ರಾಶಸ್ತ್ಯ ನೀಡುತ್ತಿದ್ದಾರೆ ಎಂದು ಟ್ರೋಲ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಮುಂದಿನ ಸುದ್ದಿ
Show comments