Webdunia - Bharat's app for daily news and videos

Install App

ಬಿಬಿಕೆ9: ಕನ್ನಡ ಪರ ಹೋರಾಟಗಾರರ ಕ್ಷಮೆ ಯಾಚಿಸಿದ ಪ್ರಶಾಂತ್ ಸಂಬರಗಿ

Webdunia
ಶನಿವಾರ, 5 ನವೆಂಬರ್ 2022 (09:46 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ ಸ್ಪರ್ಧಿಯಾಗಿರುವ ಪ್ರಶಾಂತ್ ಸಂಬರಗಿ ಕನ್ನಡ ಪರ ಹೋರಾಟಗಾರರ ಕ್ಷಮೆ ಯಾಚಿಸಿದ್ದಾರೆ.

ಮೊನ್ನೆ ಮನೆಯಲ್ಲಿ ನಡೆದ ವಾಗ್ವಾದದ ವೇಳೆ ಕನ್ನಡ ಹೋರಾಟಗಾರರ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದರು. ಇದರ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಸ್ವತಃ ಬಿಗ್ ಬಾಸ್ ಪ್ರಶಾಂತ್ ಗೆ ಕ್ಷಮೆ ಯಾಚಿಸಲು ಸೂಚಿಸಿದ್ದಾರೆ.

ಅದರಂತೆ ಪ್ರಶಾಂತ್ ಕನ್ ಫೆಷನ್ ರೂಂಗೆ ಬಂದು ಕ್ಷಮೆ ಯಾಚಿಸಿದ್ದಾರೆ. ನಾನು ಯಾವುದೇ ಕನ್ನಡ ಪರ ಹೋರಾಟಗಾರರಿಗೆ ನೋವು ಉಂಟು ಮಾಡುವ ಉದ್ದೇಶದಿಂದ ಆ ರೀತಿ ಹೇಳಿಲ್ಲ. ಕನ್ನಡ ಪರ ಹೋರಾಟಗಾರರ ಮೇಲೆ ನನಗೆ ಪ್ರೀತಿಯಿದೆ. ನೋವಾಗಿದ್ದರೆ ಹೇಳಿಕೆ ಹಿಂಪಡೆಯುತ್ತೇನೆ ಎಂದು ಪ್ರಶಾಂತ್ ಕಣ್ಣೀರು ಹಾಕಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments