ಹಣಕ್ಕಾಗಿ ಬಾಹುಬಲಿ ವಿರೋಧಿಸುತ್ತಿದ್ದೀರಿ: ಫೇಸ್ಬುಕ್`ನಲ್ಲಿ ವಾಟಾಳ್, ಸಾ.ರಾ. ಗೋವಿಂದು ವಿರುದ್ಧ ಪ್ರಶಾಂತ್ ಸಂಬರ್ಗಿ ಆರೋಪ

Webdunia
ಶುಕ್ರವಾರ, 21 ಏಪ್ರಿಲ್ 2017 (11:34 IST)
ಹಣಕ್ಕಾಗಿ ಬಾಹುಬಲಿ-2 ಚಿತ್ರದ ಬಿಡುಗಡೆಯನ್ನ ವಿರೋಧಿಸುತ್ತಿದ್ದೀರಿ ಎಂದು ಕನ್ನಡ ಪರ ಹೋರಾಟಗಾರರಾದ ವಾಟಾಳಾ ನಾಗರಾಜ್ ಮತ್ತು ಸಾ.ರಾ. ಗೋವಿಂದು ವಿರುದ್ಧ ಉದ್ಯಮಿ ಪ್ರಶಾಂತ್ ಸಂಬರ್ಗಿ ಫೇಸ್ಬುಕ್ ಪೋಸ್ಟ್`ನಲ್ಲಿ ಗಂಭೀರ ಾರೋಪ ಮಾಡಿದ್ದಾರೆ.

ರಾಜಕುಮಾರ ಚಿತ್ರವನ್ನೂ ವಿವಾದದಲ್ಲಿ ಎಳೆದು ತಮದಿರುವ ಸಂಬರ್ಗಿ, ಯೂಟ್ಯೂಬ್ ತೆಗೆದು ನೋಡಿ ರಾಜಕುಮಾರ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ತಂದೆ ಪಾತ್ರದಲ್ಲಿ ನಟಿಸಿರುವ ಶರತ್ ಕುಮಾರ್ ಸಹ ಕಾವೇರಿ ಬಗ್ಗೆ ಇನ್ನೂ ಕೀಳಾಗಿ ಮಾತಾಡಿದ್ದಾರೆ. ಆದರೆ, ರಾಜಕುಮಾರ ಚಿತ್ರಕ್ಕೆ ಯಾಕೆ ವಿರೋಧ ವ್ಯಕ್ತಪಡಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಣಕ್ಕಾಗಿ ನೀವು ಸೆಲೆಕ್ಟಿವ್ ಆಗಿ ಪ್ರತಿಭಟನೆ ನಡೆಸುತ್ತಿದ್ದೀರಿ ಎಂದು ಸಂಬರ್ಗಿ ಆರೋಪಿಸಿದ್ದಾರೆ.

ಈ ಹಿಂದೆ ಸತ್ಯರಾಜ್ ಅಭಿನಯದ ಹಲವು ಚಿತ್ರಗಳು ಇಲ್ಲಿ ತೆರೆ ಕಂಡಿವೆ. ಬಾಹುಬಲಿ-2 ವಿರುದ್ಧವೇ ಯಾಕೆ ಪ್ರತಿಭಟನೆ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

 

 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments