Webdunia - Bharat's app for daily news and videos

Install App

ಹಣಕ್ಕಾಗಿ ಬಾಹುಬಲಿ ವಿರೋಧಿಸುತ್ತಿದ್ದೀರಿ: ಫೇಸ್ಬುಕ್`ನಲ್ಲಿ ವಾಟಾಳ್, ಸಾ.ರಾ. ಗೋವಿಂದು ವಿರುದ್ಧ ಪ್ರಶಾಂತ್ ಸಂಬರ್ಗಿ ಆರೋಪ

Webdunia
ಶುಕ್ರವಾರ, 21 ಏಪ್ರಿಲ್ 2017 (11:34 IST)
ಹಣಕ್ಕಾಗಿ ಬಾಹುಬಲಿ-2 ಚಿತ್ರದ ಬಿಡುಗಡೆಯನ್ನ ವಿರೋಧಿಸುತ್ತಿದ್ದೀರಿ ಎಂದು ಕನ್ನಡ ಪರ ಹೋರಾಟಗಾರರಾದ ವಾಟಾಳಾ ನಾಗರಾಜ್ ಮತ್ತು ಸಾ.ರಾ. ಗೋವಿಂದು ವಿರುದ್ಧ ಉದ್ಯಮಿ ಪ್ರಶಾಂತ್ ಸಂಬರ್ಗಿ ಫೇಸ್ಬುಕ್ ಪೋಸ್ಟ್`ನಲ್ಲಿ ಗಂಭೀರ ಾರೋಪ ಮಾಡಿದ್ದಾರೆ.

ರಾಜಕುಮಾರ ಚಿತ್ರವನ್ನೂ ವಿವಾದದಲ್ಲಿ ಎಳೆದು ತಮದಿರುವ ಸಂಬರ್ಗಿ, ಯೂಟ್ಯೂಬ್ ತೆಗೆದು ನೋಡಿ ರಾಜಕುಮಾರ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ತಂದೆ ಪಾತ್ರದಲ್ಲಿ ನಟಿಸಿರುವ ಶರತ್ ಕುಮಾರ್ ಸಹ ಕಾವೇರಿ ಬಗ್ಗೆ ಇನ್ನೂ ಕೀಳಾಗಿ ಮಾತಾಡಿದ್ದಾರೆ. ಆದರೆ, ರಾಜಕುಮಾರ ಚಿತ್ರಕ್ಕೆ ಯಾಕೆ ವಿರೋಧ ವ್ಯಕ್ತಪಡಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಣಕ್ಕಾಗಿ ನೀವು ಸೆಲೆಕ್ಟಿವ್ ಆಗಿ ಪ್ರತಿಭಟನೆ ನಡೆಸುತ್ತಿದ್ದೀರಿ ಎಂದು ಸಂಬರ್ಗಿ ಆರೋಪಿಸಿದ್ದಾರೆ.

ಈ ಹಿಂದೆ ಸತ್ಯರಾಜ್ ಅಭಿನಯದ ಹಲವು ಚಿತ್ರಗಳು ಇಲ್ಲಿ ತೆರೆ ಕಂಡಿವೆ. ಬಾಹುಬಲಿ-2 ವಿರುದ್ಧವೇ ಯಾಕೆ ಪ್ರತಿಭಟನೆ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

 

 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments